329 ಜೀವ ಬಲಿ ಪಡೆದ ಕನಿಷ್ಕ ವಿಮಾನ ದುರಂತ : 40 ವರ್ಷಗಳ ಬಳಿಕ ಇದಕ್ಕೆ ಖಲಿಸ್ತಾನಿ ಉಗ್ರರೇ ಕಾರಣ ಎಂದು ಒಪ್ಪಿದ ಕೆನಡಾ

 ಒಟ್ಟಾವಾ : 1985ರಲ್ಲಿ 329 ಮಂದಿಯನ್ನು ಬಲಿ ಪಡೆದ ಐರ್ ಇಂಡಿಯಾ ಫ್ಲೈಟ್ 182 (ಎಂಪರರ್ ಕನಿಷ್ಕ) ವಿಮಾನ ಸ್ಫೋಟ ಪ್ರಕರಣದಲ್ಲಿ ಕೆನಡಾ ಮೂಲದ ಖಲಿಸ್ತಾನಿ ಉಗ್ರರೇ ಹೊಣೆಗಾರರು ಎಂದು ಕೆನಡಾದ ಭದ್ರತಾ ಗುಪ್ತಚರ ಸಂಸ್ಥೆ (CSIS) ಮೊದಲ ಬಾರಿಗೆ ಅಧಿಕೃತವಾಗಿ ಒಪ್ಪಿಕೊಂಡಿದೆ. ಈ ದಾಳಿಯಲ್ಲಿ ಮೃತಪಟ್ಟವರಲ್ಲಿ ಬಹುತೇಕರು ಭಾರತೀಯ ಮೂಲದ ಕೆನಡಾ ನಾಗರಿಕರಾಗಿದ್ದು, ಅಟ್ಲಾಂಟಿಕ್ … Continued

ಬ್ರಿಟನ್‌ನಲ್ಲಿರುವ ಭಾರತೀಯ ರಾಯಭಾರಿ ಸ್ಕಾಟ್ಲೆಂಡ್‌ನ ಗುರುದ್ವಾರಕ್ಕೆ ಪ್ರವೇಶಿಸದಂತೆ ತಡೆದ ಖಲಿಸ್ತಾನಿ

ನವದೆಹಲಿ: ಬ್ರಿಟನ್‌ನಲ್ಲಿರುವ ಭಾರತೀಯ ಹೈಕಮಿಷನರ್ ವಿಕ್ರಂ ದೊರೈಸ್ವಾಮಿ ಅವರನ್ನು ಸ್ಕಾಟ್ಲೆಂಡ್‌ನ ಗುರುದ್ವಾರಕ್ಕೆ ಪ್ರವೇಶಿಸದಂತೆ ಖಲಿಸ್ತಾನಿ ಉಗ್ರರು ತಡೆದಿದ್ದಾರೆ. ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾದ ಆರೋಪದ ನಡುವೆಯೇ ಈ ಘಟನೆ ನಡೆದಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವೀಡಿಯೊದ ಪ್ರಕಾರ, ಖಲಿಸ್ತಾನ್ ಪರ ಕಾರ್ಯಕರ್ತನೊಬ್ಬ ವಿಕ್ರಂ ದೊರೈಸ್ವಾಮಿ ಅವರನ್ನು ಆಲ್ಬರ್ಟ್ … Continued