ಖಲಿಸ್ತಾನಿ ಉಗ್ರರಿಂದ ಕೆನಡಾದ ರಾಷ್ಟ್ರೀಯ ಭದ್ರತೆಗೆ ಆಪತ್ತು : ಗುಪ್ತಚರ ಇಲಾಖೆ ವರದಿಯಲ್ಲಿ ಎಚ್ಚರಿಕೆ

ಒಟ್ಟಾವ (ಕೆನಡಾ) : ಕೆನಡಾದ ಗುಪ್ತಚರ ಸಂಸ್ಥೆಯಾದ ‘ಕೆನಡಿಯನ್ ಸೆಕ್ಯುರಿಟಿ ಇಂಟೆಲಿಜೆನ್ಸ್ ಸರ್ವಿಸ್’ (CSIS), ಖಲಿಸ್ತಾನಿ ಉಗ್ರಗಾಮಿಗಳನ್ನು ದೇಶದ “ರಾಷ್ಟ್ರೀಯ ಭದ್ರತೆಗೆ ದೊಡ್ಡ ಬೆದರಿಕೆ” ಎಂದು ಗುರುತಿಸಿದೆ. ಈ ಗುಂಪುಗಳು ತಮ್ಮ ಹಿತಾಸಕ್ತಿಗಳಿಗಾಗಿ ಕೆನಡಾದ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿವೆ ಎಂದು ವರದಿಯು ಗಂಭೀರ ಆರೋಪ ಮಾಡಿದೆ. ಕೆನಡಾ ಮೂಲದ ಖಲಿಸ್ತಾನಿ ಉಗ್ರಗಾಮಿಗಳ (CBKE) ಚಟುವಟಿಕೆಗಳು ಕೆನಡಾದ ಹಿತಾಸಕ್ತಿಗಳಿಗೆ … Continued

ಅಮಿತಾಬ್ ಬಚ್ಚನ್‌ ಪಾದ ಮುಟ್ಟಿದ್ದಕ್ಕೆ `ಕಾಂತಾರ’ ಖ್ಯಾತಿಯ ಹೆಸರಾಂತ ಹಿನ್ನೆಲೆ ಗಾಯಕನಿಗೆ ಖಲಿಸ್ತಾನಿಗಳಿಂದ ಬೆದರಿಕೆ

ನವದೆಹಲಿ: ಹಿನ್ನೆಲೆ ಗಾಯಕ ಗಾಯಕ ದಿಲ್ಜಿತ್ ದೋಸಾಂಜ್ (Diljit Dosanjh) ಅವರಿಗೆ ಬೆದರಿಕೆ ಖಲಿಸ್ತಾನಿ ಭಯೋತ್ಪಾದಕರು ಬೆದರಿಕೆ ಹಾಕಿದ್ದಾರೆ. ಖಲಿಸ್ತಾನ ಭಯೋತ್ಪಾದಕ ಗುಂಪು ಎಂದು ಗುರುತಿಸಲ್ಪಟ್ಟಿರುವ ಸಿಖ್ಸ್ ಫಾರ್ ಜಸ್ಟೀಸ್ (SFJ) ಮುಖ್ಯಸ್ಥ ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಆಸ್ಟ್ರೇಲಿಯಾದಲ್ಲಿ ನವೆಂಬರ್ 1ರಂದು ನಡೆಯಲಿರುವ ದೋಸಾಂಜ್ ಅವರ ಕಾರ್ಯಕ್ರಮವನ್ನು ಸ್ಥಗಿತಗೊಳಿಸುವುದಾಗಿ ಬೆದರಿಕೆ ಹಾಕಿದ್ದಾನೆ. … Continued

ವೀಡಿಯೊ.. |ಹಾಸ್ಯನಟ ಕಪಿಲ್ ಶರ್ಮಾ ಕೆಫೆ ಮೇಲೆ ಒಂಬತ್ತು ಗುಂಡು ಹಾರಿಸಿದ ಖಲಿಸ್ತಾನಿ ಭಯೋತ್ಪಾದಕ

ಕೆನಡಾದಲ್ಲಿ ಹಾಸ್ಯನಟ ಕಪಿಲ್ ಶರ್ಮಾ ಅವರ ಕೆಫೆ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಅದರ ಮೇಲೆ ಕನಿಷ್ಠ ಒಂಬತ್ತು ಗುಂಡುಗಳನ್ನು ಹಾರಿಸಲಾಗಿದೆ. ಖಲಿಸ್ತಾನಿ ಭಯೋತ್ಪಾದಕ ಹರ್ಜಿತ್ ಸಿಂಗ್ ಲಡ್ಡಿ ಗುಂಡಿನ ದಾಳಿಯ ಹೊಣೆಯನ್ನು ವಹಿಸಿಕೊಂಡಿದ್ದು, ಇದರಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕಪ್ಸ್ ಕೆಫೆ ಎಂದು ಕರೆಯಲ್ಪಡುವ ಈ ಕೆಫೆ, ಕಪಿಲ್‌ ಶರ್ಮಾ ಅವರ ರೆಸ್ಟೋರೆಂಟ್ ಉದ್ಯಮಕ್ಕೆ ಮೊದಲ ಪ್ರವೇಶವಾಗಿದೆ … Continued

ಈ ವಾರ ಅಯೋಧ್ಯೆ ರಾಮ ಮಂದಿರದ ಮೇಲೆ ದಾಳಿ : ಖಲಿಸ್ತಾನಿ ಭಯೋತ್ಪಾದಕ ಪನ್ನು ಬೆದರಿಕೆ

ನವದೆಹಲಿ: ಈ ವಾರದಲ್ಲಿ ಅಯೋಧ್ಯೆ ರಾಮಮಂದಿರ ಮತ್ತು ಕೆನಡಾದಲ್ಲಿನ ಹಲವು ಹಿಂದೂ ದೇಗುಲಗಳ ಮೇಲೆ ದಾಳಿ ನಡೆಸುವುದಾಗಿ ‘ಸಿಖ್‌ ಫಾರ್ ಜಸ್ಟಿಸ್‌’ ಸಂಘಟನೆಯ ನಾಯಕ, ಘೋಷಿತ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್‌ ಸಿಂಗ್‌ ಪನ್ನೂನ್‌ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರಿಗೂ ಎಚ್ಚರಿಸಿದ್ದಾನೆ. ಖಲಿಸ್ತಾನಿ ಉಗ್ರರ ವಿಷಯ ಭಾರತ- ಕೆನಡಾ … Continued

ಭಾರತದ ಘೋಷಿತ ಭಯೋತ್ಪಾದಕ, ಉಗ್ರಗಾಮಿ ನಿಜ್ಜರನ ನಂಬಿಗಸ್ಥ ಬಂಟ ಅರ್ಶ್‌ ‘ದಲ್ಲಾ’ ಕೆನಡಾದಲ್ಲಿ ಬಂಧನ..?

ನವದೆಹಲಿ : ಭಾರತವು ಭಯೋತ್ಪಾದಕ ಎಂದು ಘೋಷಿಸಿರುವ ಖಲಿಸ್ತಾನಿ ಉಗ್ರ ಅರ್ಶದೀಪ್ ಸಿಂಗ್ ಗಿಲ್ ಅಲಿಯಾಸ್ ಅರ್ಶ್ ದಲ್ಲಾನನ್ನು ಕೆನಡಾದ ಒಂಟಾರಿಯೊ ಪ್ರಾಂತ್ಯದಲ್ಲಿ ಗುಂಡಿನ ದಾಳಿಯ ನಂತರ ಬಂಧಿಸಿರುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ. ಅಕ್ಟೋಬರ್ 28 ರಂದು ಮಿಲ್ಟನ್‌ನಲ್ಲಿ ಈ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ. ದಲ್ಲಾ, ನಿಷೇಧಿತ ಖಾಲಿಸ್ತಾನ ಟೈಗರ್‌ ಫೋರ್ಸ್‌ನೊಂದಿಗೆ (ಕೆಟಿಎಫ್‌) … Continued

ಬ್ರಾಂಪ್ಟನ್ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿಗಳ ದಾಳಿ ಪ್ರಕರಣ ; ಕೆನಡಾ ಪೊಲೀಸರಿಂದ ಮತ್ತೊಬ್ಬನ ಬಂಧನ

ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನಿಗಳು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೀಲ್ ಪ್ರಾದೇಶಿಕ ಪೊಲೀಸರು ಮತ್ತೊಬ್ಬನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಬ್ರಾಂಪ್ಟನ್‌ನ ಇಂದರ್‌ಜೀತ್ ಗೋಸಲ್ (35) ಎಂದು ಗುರುತಿಸಲಾಗಿದ್ದು, ಆತನ ಮೇಲೆ ಆಯುಧದಿಂದ ಹಲ್ಲೆ ನಡೆಸಿದ ಆರೋಪ ಹೊರಿಸಲಾಗಿದೆ. ಕಳೆದ ವಾರ, ಬ್ರಾಂಪ್ಟನ್‌ನ ಹಿಂದೂ ಮಂದಿರದಲ್ಲಿ ಭಾರತೀಯ ಅಧಿಕಾರಿಗಳು ಭಾಗವಹಿಸಿದ್ದ ದೂತಾವಾಸ ಕಾರ್ಯಕ್ರಮಕ್ಕೆ ಖಲಿಸ್ತಾನವನ್ನು … Continued

ಹಿಂದೂ ದೇವಾಲಯದ ಹೊರಗೆ ಖಲಿಸ್ತಾನಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕೆನಡಾ ಪೋಲೀಸ್‌ ಅಮಾನತು

ಬ್ರಾಂಪ್ಟನ್‌ನ ಹಿಂದೂ ಸಭಾ ಮಂದಿರದಲ್ಲಿ ಭಕ್ತರ ಮೇಲೆ ದಾಳಿ ನಡೆಸಿದ ಖಲಿಸ್ತಾನಿ ಪರ ಗುಂಪುಗಳ ಜೊತೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆನಡಾದ ಪೋಲೀಸರನ್ನು ಸೋಮವಾರ ಅಮಾನತುಗೊಳಿಸಲಾಗಿದೆ. ಹರಿಂದರ್ ಸೋಹಿ ಎಂದು ಗುರುತಿಸಲಾದ ಅಮಾನತುಗೊಂಡ ಪೋಲೀಸ್ ಆಗಿದ್ದಾನೆ. ಪ್ರತಿಭಟನೆಯಲ್ಲಿ ಇತರರು ಭಾರತ ವಿರೋಧಿ ಘೋಷಣೆಗಳನ್ನು ಕೂಗುತ್ತಿದ್ದಾಗ ಈತ ಖಲಿಸ್ತಾನ್ ಧ್ವಜವನ್ನು ಹಿಡಿದಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಅವರು ಪೀಲ್ ಪ್ರಾದೇಶಿಕ … Continued

ಖಲಿಸ್ತಾನಿಗಳು-ಟ್ರುಡೊ ವಿರುದ್ಧ ನಿರ್ಣಯ ಅಂಗೀಕರಿಸಿದ ಕೆನಡಾದ 36 ಹಿಂದೂ-ಸಿಖ್ ಗುಂಪುಗಳು…

ಕೆನಡಾದ ಹಿಂದೂ ಮತ್ತು ಸಿಖ್ ಗುಂಪುಗಳು ಖಲಿಸ್ತಾನಿ ಗುಂಪುಗಳ ವಿರುದ್ಧ ನಿರ್ಣಯವನ್ನು ಅಂಗೀಕರಿಸಲು ಸೋಮವಾರ ಒಗ್ಗೂಡಿ ಸಭೆ ನಡೆಸಿವೆ. ಮೂಲಗಳ ಪ್ರಕಾರ, ಖಾಲ್ಸಾ ದಿವಾನ್ ಸೊಸೈಟಿ ರಾಸ್ ಸ್ಟ್ರೀಟ್ ವ್ಯಾಂಕೋವರ್ ಗುರುದ್ವಾರದಿಂದ ಸಭೆಯನ್ನು ಆಯೋಜಿಸಲಾಗಿತ್ತು, ಅಲ್ಲಿ 36 ಹಿಂದೂ ಸೊಸೈಟಿಗಳು ಮತ್ತು ಸಿಖ್ ಗುಂಪುಗಳ ಸುಮಾರು 1,000 ಜನರು ಭಾಗವಹಿಸಿದ್ದರು. ಈ ಗುಂಪುಗಳು ಖಲಿಸ್ತಾನಿ ಉಗ್ರಗಾಮಿಗಳು … Continued

ವೀಡಿಯೊ | ದಾಳಿಕೋರರನ್ನು ಬಂಧಿಸುವ ಬದಲು ದೇವಸ್ಥಾನದ ದಾಳಿ ವಿರುದ್ಧ ಪ್ರತಿಭಟಿಸಿದ ಭಕ್ತರ ಮೇಲೆ ಹಲ್ಲೆ ನಡೆಸಿದ ಕೆನಡಾ ಪೊಲೀಸರು..!

ಭಾನುವಾರ ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯದ ಮೇಲೆ ಖಲಿಸ್ತಾನ್ ಪರ ಗುಂಪು ದಾಳಿ ಮಾಡಿದ ನಂತರ, ಪೊಲೀಸರು ದೇವಸ್ಥಾನಕ್ಕೆ ಹೋಗುವವರ ಜೊತೆ ಘರ್ಷಣೆ ನಡೆಸುತ್ತಿರುವ ವೀಡಿಯೊಗಳು ಆನ್‌ಲೈನ್‌ನಲ್ಲಿ ಕಾಣಿಸಿಕೊಂಡವು. ಟೊರೊಂಟೊ ಬಳಿಯ ದೇವಸ್ಥಾನದ ಮೇಲೆ “ಭಾರತ ವಿರೋಧಿ” ಖಲಿಸ್ತಾನ ಪ್ರತ್ಯೇಕತಾವಾದಿಗಳು ದಾಳಿಯನ್ನು ಪ್ರತಿಭಟಿಸಿದ ಹಿಂದೂ ಭಕ್ತರ ಜೊತೆಯೇ ಕೆನಡಾದ ಪೊಲೀಸರು ಘರ್ಷಣೆ ನಡೆಸಿದರು. ಪೊಲೀಸರು ದೇವಾಲಯಕ್ಕೆ … Continued

ವೀಡಿಯೊ..| ಕೆನಡಾದ ಹಿಂದೂ ದೇವಾಲಯದಲ್ಲಿ ಭಕ್ತರ ಮೇಲೆ ದೊಣ್ಣೆಗಳಿಂದ ದಾಳಿ ನಡೆಸಿದ ಖಾಲಿಸ್ತಾನಿ ಪ್ರತ್ಯೇಕತಾವಾದಿಗಳು

ಕೆನಡಾದ ಬ್ರಾಂಪ್ಟನ್‌ನಲ್ಲಿರುವ ಹಿಂದೂ ದೇವಾಲಯವೊಂದರಲ್ಲಿ ಖಾಲಿಸ್ತಾನಿ ಪ್ರತ್ಯೇಕವಾದಿಗಳ ಗುಂಪೊಂದು ಭಾನುವಾರ ಭಕ್ತರ ಮೇಲೆ ಹಲ್ಲೆ ನಡೆಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋಗಳಲ್ಲಿ, ಹಿಂದೂ ಸಭಾ ಮಂದಿರದ ಹೊರಗೆ ಖಲಿಸ್ತಾನಿ ಧ್ವಜಗಳನ್ನು ಹಿಡಿದಿರುವ ವ್ಯಕ್ತಿಗಳ ಗುಂಪೊಂದು ದೊಣ್ಣೆಗಳಿಂದ ಜನರನ್ನು ಥಳಿಸುತ್ತಿರುವುದನ್ನು ಕಾಣಬಹುದು. ಹಿಂಸಾಚಾರವನ್ನು ಖಂಡಿಸಿದ ಕೆನಡಾದ ಸಂಸತ್ ಸದಸ್ಯ ಚಂದ್ರ ಆರ್ಯ ಅವರು ಖಲಿಸ್ತಾನಿಗಳು “ಕೆಂಪು ಗೆರೆಯನ್ನು … Continued