ಖಾನಾಪುರ | ಕುಸಮಳಿ ಸನಿಹ ಮಲಪ್ರಭಾ ನದಿಯ ಸೇತುವೆ ಬಳಿ ಭೂ ಕುಸಿತ
ಬೆಳಗಾವಿ : ಬೆಳಗಾವಿ ಜಿಲ್ಲೆಯಲ್ಲಿ ಮಳೆ ಆರಂಭವಾಗುತ್ತಿದ್ದಂತೆ ಭೂ ಕುಸಿತಗಳು ಕಂಡು ಬಂದಿವೆ. ಖಾನಾಪುರ ತಾಲೂಕು ಕುಸಮಳಿ ಬಳಿ ಮಲಪ್ರಭಾ ನದಿಗೆ ನಿರ್ಮಿಸಲಾದ ತಾತ್ಕಾಲಿಕ ಸೇತುವೆ ಬಳಿ ನೀರಿನ ಹರಿವು ಹೆಚ್ಚಿದೆ. ಇದರಿಂದ ಸೇತುವೆಯ ರಸ್ತೆಯ ಮೇಲೆ ಭೂಕುಸಿತ ಕಂಡು ಬಂದಿದೆ. ಹೀಗಾಗಿ ಭಾನುವಾರ ಸಂಜೆಯಿಂದ ಈ ಮಾರ್ಗವಾಗಿ ವಾಹನ ಸಂಚಾರವನ್ನು ತಡೆಹಿಡಿಯಲಾಗಿದೆ. ಬೆಳಗಾವಿ ಮತ್ತು … Continued