ಜೀಪ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಇಬ್ಬರು ಸಾವು
ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಗರ್ಲಗುಂಜಿ ರಸ್ತೆಯಲ್ಲಿ ಸಣ್ಣ ಹೊಸೂರ ಬಳಿ ಜೀಪ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಬೇಕವಾಡ ಗ್ರಾಮದ ರಾಮಲಿಂಗ ಮುತಗೇಕರ ಮತ್ತು ಹನುಮಂತ ಪಾಟೀಲ (19) ಎಂದು ಗುರುತಿಸಲಾಗಿದೆ. ನಂದಿಹಾಳ ಗ್ರಾಮಕ್ಕೆ ಸೈನಿಕ ತರಬೇತಿ ಪಡೆಯಲು ಇವರು ತೆರಳುತ್ತಿದ್ದರು … Continued