ಕಲಬುರಗಿ ಪಾಲಿಕೆ ಅಧಿಕಾರ: ದೇವೇಗೌಡರ ಜೊತೆ ಖರ್ಗೆ ಮಾತುಕತೆ -ಡಿಕೆಶಿ

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವ ವಿಚಾರವಾಗಿ ಪಕ್ಷದ ರಾಷ್ಟ್ರೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಜೆಡಿಎಸ್ ರಾಷ್ಟ್ರೀಯ ನಾಯಕರಾದ ದೇವೇಗೌಡರ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕಲಬುರಗಿ ವಿಚಾರವಾಗಿ ಜೆಡಿಎಸ್ ನಾಯಕರಾದ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಜತೆ ನೇರವಾಗಿ ಮಾತನಾಡುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, … Continued