‘ಭಾರತದ ಮಿಲಿಟರಿ ದಾಳಿ ಸನ್ನಿಹಿತ, ನಮ್ಮ ಶಕ್ತಿ ಬಲಪಡಿಸಿದ್ದೇವೆ’: ಪಹಲ್ಗಾಮ್ ಉದ್ವಿಗ್ನತೆಯ ಮಧ್ಯೆ ಪಾಕಿಸ್ತಾನ ರಕ್ಷಣಾ ಸಚಿವ

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ಭಾರತದ ಮಿಲಿಟರಿ ಆಕ್ರಮಣವು “ಸನ್ನಿಹಿತವಾಗಿದೆ” ಎಂದು ಸೋಮವಾರ ಹೇಳಿದ್ದಾರೆ. ಅಲ್ಲದೆ, ಇಸ್ಲಾಮಾಬಾದ್ ತನ್ನ ಪಡೆಗಳನ್ನು ಬಲಪಡಿಸಿದೆ ಎಂದು ಹೇಳಿದ್ದಾರೆ. ಕಳೆದ ವಾರ, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಸುಂದರವಾದ ಬೈಸರನ್ ಕಣಿವೆಯಲ್ಲಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ … Continued