ಧಾರವಾಡದಿಂದ ಕಿಡ್ನ್ಯಾಪ್‌ ಆಗಿದ್ದ ಮಕ್ಕಳು ದಾಂಡೇಲಿ ಬಳಿ ಪತ್ತೆ ; ಸಿಕ್ಕಿಬಿದ್ದ ವ್ಯಕ್ತಿ…

ಧಾರವಾಡ: ಧಾರವಾಡದ ಕಮಲಾಪುರ ಶಾಲೆಯಿಂದ ಕಿಡ್ನ್ಯಾಪ್‌ ಆಗಿದ್ದ ಇಬ್ಬರು ಮಕ್ಕಳು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಸಮೀಪ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ ಹಾಗೂ ಆರೋಪಿ ಸಿಕ್ಕಿಬಿದ್ದಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಧಾರವಾಡದ ಕಮಲಾಪುರ ಸರ್ಕಾರಿ ಶಾಲೆಯ 3ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಒಬ್ಬ ಬಾಲಕ ಮತ್ತು ಒಬ್ಬಳು ಬಾಲಕಿಯನ್ನು ಸೋಮವಾರ … Continued

ಮಾಜಿ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಪುತ್ರಿ ರುಬೈಯಾ ಸಯೀದ್ ಅಪಹರಣ ಪ್ರಕರಣ ; 36 ವರ್ಷಗಳ ನಂತರ ಆರೋಪಿ ಬಂಧನ

ಶ್ರೀನಗರ: ಸುಮಾರು 36 ವರ್ಷಗಳ ಹಿಂದೆ ನಡೆದ, ದೇಶಾದ್ಯಂತ ಸುದ್ದಿಯಾಗಿದ್ದ ಅಂದಿನ ಕೇಂದ್ರ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿ ರುಬೈಯಾ ಸಯೀದ್ ಅವರ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕೇಂದ್ರ ತನಿಖಾ ದಳ (CBI) ಸೋಮವಾರ (ಡಿಸೆಂಬರ್ 1) ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಶಫತ್ ಅಹ್ಮದ್ … Continued

ಟೆಕ್ಕಿ ಅಪಹರಿಸಿ ಹಲ್ಲೆ ನಡೆಸಿದ ಆರೋಪ ; ಖ್ಯಾತ ನಟಿ ಲಕ್ಷ್ಮಿ ಮೆನನ್, ಇತರ ಮೂವರ ವಿರುದ್ಧ ಪ್ರಕರಣ ದಾಖಲು

ಕೊಚ್ಚಿಯಲ್ಲಿ ಯುವ ಐಟಿ ಉದ್ಯೋಗಿಯನ್ನು ಅಪಹರಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ನಟಿ ಲಕ್ಷ್ಮಿ ಮೆನನ್ ಮತ್ತು ಅವರ ಮೂವರು ಸ್ನೇಹಿತರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರು ಈಗ ದೊಡ್ಡ ವಿವಾದದ ಕೇಂದ್ರಬಿಂದುವಾಗಿದ್ದಾರೆ. ನಗರ ಪೊಲೀಸ್ ಆಯುಕ್ತ ಪುಟ್ಟ ವಿಮಲಾದಿತ್ಯ ಅವರ ಪ್ರಕಾರ, ಲಕ್ಷ್ಮಿ ಪ್ರಸ್ತುತ ತಲೆಮರೆಸಿಕೊಂಡಿದ್ದಾರೆ. ಆದಾಗ್ಯೂ, ನಾಲ್ವರು ಆರೋಪಿಗಳಲ್ಲಿ ಮೂವರು ಈಗಾಗಲೇ ಪೊಲೀಸರ … Continued

ಬೆಂಗಳೂರು | ಬಾಲಕನ ಅಪಹರಿಸಿ ಬರ್ಬರ ಹತ್ಯೆ : ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧನ

ಬೆಂಗಳೂರು: ಟ್ಯೂಷನ್​ ಮುಗಿಸಿ ಮನೆಗೆ ಬರುತ್ತಿದ್ದ ಬಾಲಕನನ್ನು ಅಪಹರಿಸಿ, ಬರ್ಬರವಾಗಿ ಹತ್ಯೆಗೈದ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ ಘಟನೆ ಬೆಂಗಳೂರಿನ ಕಗ್ಗಲಿಪುರ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗುರುವಾರ ತಡರಾತ್ರಿ ಕಗ್ಗಲೀಪುರ ರಸ್ತೆಯ ಬಳಿಯಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲು ಹುಳಿಮಾವು ಠಾಣೆ ಪೊಲೀಸರು ತೆರಳಿದ್ದರು. ಈ ವೇಳೆ ಮಾರಕಾಸ್ತ್ರಗಳನ್ನು ಬಳಸಿ ಆರೋಪಿಗಳು … Continued

ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್‌ ಪ್ರಕರಣ : ಕಾಂಗ್ರೆಸ್ ಕಾರ್ಯಕರ್ತೆ ಬಂಧನ

ಬೆಳಗಾವಿ : ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಿಸಿ 5 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಾರ್ಯಕರ್ತೆಯನ್ನು ಘಟಪ್ರಭಾ ಪೊಲೀಸರು ಬಂಧಿಸಿದ್ದಾರೆ. ಮಂಜುಳಾ ಬಂಧಿತ ಆರೋಪಿ. ಈ ಪ್ರಣರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೆ ಏರಿದೆ. ಈ ಹಿಂದೆ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಆರೋಪಿಗಳನ್ನು ಬಂಧಿಸಿದ್ದರು. ಫೆ.14ರಂದು ಉದ್ಯಮಿ ಬಸವರಾಜ್ ಅಂಬಿ ಎಂಬುವರನ್ನು … Continued

ಮಹಿಳೆ ಅಪಹರಣ ಪ್ರಕರಣ : ಶಾಸಕ ಎಚ್‌.ಡಿ. ರೇವಣ್ಣಗೆ ಜಾಮೀನು ಮಂಜೂರು

ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಜಹಾಗೂ ಜೆಡಿಎಸ್‌ ಶಾಸಕ ಎಚ್‌.ಡಿ ರೇವಣ್ಣ (HD Revanna) ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇಂದು ಸೋಮವಾರ ಬೆಳಗ್ಗೆಯಿಂದ ಸಂಜೆಯವರೆಗೆ ಕೋರ್ಟ್‌ ಸುಧೀರ್ಘ ವಿಚಾರಣೆ ನಡೆಸಿ ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ಜಾಮೀನು ಮಂಜೂರು ಮಾಡಿದೆ. ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ … Continued

ರೇವಣ್ಣ ಕೇಸ್‌ಗೆ ಬಿಗ್ ಟ್ವಿಸ್ಟ್ : ಸಂತ್ರಸ್ತ ಮಹಿಳೆ ವೀಡಿಯೊ ವೈರಲ್‌

ಹಾಸನ: ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna) ವಿರುದ್ಧ ದಾಖಲಾಗಿರುವ ಮಹಿಳೆ ಕಿಡ್ನಾಪ್ ಪ್ರಕರಣಕ್ಕೆ (Kidnap Case) ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಪಹರಣಗೊಂಡ ಸಂತ್ರಸ್ತೆಯದ್ದು ಎನ್ನಲಾದ ವೀಡಿಯೊ ಈಗ ಹೊರಬಿದ್ದಿದೆ. ಸಂತ್ರಸ್ತೆಯದ್ದು ಎನ್ನಲಾದ ವೀಡಿಯೊವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಅದರಲ್ಲಿ ಮಹಿಳೆ “ನನ್ನನ್ನು ಯಾರೂ ಕಿಡ್ನ್ಯಾಪ್ ಮಾಡಿಲ್ಲ” ಎಂದು ಹೇಳಿದ್ದಾಳೆ. ಆದರೆ ಈ ವೀಡಿಯೊ … Continued

ಎಚ್.ಡಿ ರೇವಣ್ಣ ಬೆಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ (HD Revanna) ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಅವರನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ದಾಖಲು ಮಾಡಲಾಗಿದೆ. ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎಸ್‌ಐಟಿ ವಶದಲ್ಲಿರುವ ರೇವಣ್ಣ ಅವರಿಗೆ ಎದೆನೋವು ಹಾಗೂ ಹೊಟ್ಟೆ ಉರಿ ಹಾಗೂ ಹೆಚ್ಚಾದ ಹಿನ್ನೆಲೆಯಲ್ಲಿ … Continued

ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

ಮೈಸೂರು: ಮೈಸೂರು: ಪ್ರಜ್ವಲ್ ರೇವಣ್ಣ ಅವರ ಆರೋಪಿತ ಲೈಂಗಿಕ ದೌರ್ಜ್ಯನದ ಪ್ರಕರಣಲ್ಲಿ ಸಂಕಷ್ಟ ಎದುರಿಸುತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (H.D Revanna) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ತನ್ನ ತಾಯಿ ನಾಪತ್ತೆಯಾಗಿದ್ದಾರೆ, ಹಾಗೂ ಅವರನ್ನು ಅಪಹರಿಸಲಾಗಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ರೇವಣ್ಣ ವಿರುದ್ದ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಪೆನ್‍ಡ್ರೈವ್ ಪ್ರಕರಣದಲ್ಲಿ ಎ1 … Continued