ವೀಡಿಯೊ..| ಇಸ್ರೇಲ್ ಪ್ರಧಾನಿ ಕಿಡ್ನ್ಯಾಪ್ ಮಾಡಿ ಎಂದು ಅಮೆರಿಕಕ್ಕೆ ಸೂಚಿಸಿದ ಪಾಕ್ ಸಚಿವ ; ಗಾಬರಿಬಿದ್ದು ಬ್ರೇಕ್‌ ತೆಗೆದುಕೊಂಡ ಟಿವಿ ನಿರೂಪಕ…!

ಇಸ್ಲಾಮಾಬಾದ್: ಗಾಜಾ ಮೇಲಿನ ಇಸ್ರೇಲ್ ದಾಳಿಯನ್ನು ಖಂಡಿಸುವ ಭರದಲ್ಲಿ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು “ಅಪಹರಿಸುವಂತೆ” ಕರೆ ನೀಡುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಜಿಯೋ ನ್ಯೂಸ್ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಖವಾಜಾ ಆಸಿಫ್, “ನೆತನ್ಯಾಹು ಮಾನವಕುಲದ ಅತಿದೊಡ್ಡ ಅಪರಾಧಿ. ಅಮೆರಿಕ … Continued

ಬೆಂಗಳೂರು : ಮಗುವಿಗಾಗಿ ಪತ್ನಿಯನ್ನೇ ಕಿಡ್ನಾಪ್ ಮಾಡಿದ ಪತಿ…!

 ಬೆಂಗಳೂರು: ತನ್ನ ಒಂದು ವರ್ಷದ ಹೆಣ್ಣು ಮಗುವನ್ನು ಪಡೆಯುವ ಹಠಕ್ಕೆ ಬಿದ್ದ ಚಿತ್ರ ನಿರ್ಮಾಪಕನೊಬ್ಬ, ಪತ್ನಿಯನ್ನೇ (ಕನ್ನಡದ ಕಿರುತೆರೆ ಮತ್ತು ಚಲನಚಿತ್ರ ನಟಿ) ಅಪಹರಿಸಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ‘ವರ್ಧನ್ ಎಂಟರ್‌ಪ್ರೈಸಸ್’ ಮಾಲೀಕ ಹರ್ಷವರ್ಧನ್ ಈ ಪ್ರಕರಣದ ಮುಖ್ಯ ಆರೋಪಿ ಎಂದು ಹೇಳಲಾಗಿದೆ. ಹಾಸನ ಜಿಲ್ಲೆಯ ನಿವಾಸಿಯಾದ ಹರ್ಷವರ್ಧನ್ ಮತ್ತು ನಟಿ ಚೈತ್ರಾ … Continued

ಹುಡುಗಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ; ಯುವಕನ ವಿವಸ್ತ್ರಗೊಳಿಸಿ ಹಿಗ್ಗಾಮುಗ್ಗಾ ಥಳಿತ

 ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿ ಯುವಕನನ್ನು ಅಪಹರಿಸಿ, ವಿವಸ್ತ್ರಗೊಳಿಸಿ, ಕ್ರೂರವಾಗಿ ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಆಕ್ರೋಶಕ್ಕೆ ಕಾರಣವಾದ ಈ ಘಟನೆಗೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಲಾಗಿದೆ. ಜೂನ್ 30 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಈ ಘಟನೆ ನಡೆದಿದೆ … Continued

1.5 ಕೆಜಿ ಚಿನ್ನದ ಆಸೆಗಾಗಿ ಅಜ್ಜನಿಂದಲೇ 2 ವರ್ಷದ ಮೊಮ್ಮಗನ ಅಪಹರಣ…!

ರಾಯಸೇನ್: ಕಾಂಗ್ರೆಸ್ ಶಾಸಕ (congress MLA) ದೇವೇಂದ್ರ ಪಟೇಲ್ ( Devendra Patel) ಅವರ ಸೋದರಳಿಯ ಯೋಗೇಂದ್ರ ಪಟೇಲ್ ಅವರ ಎರಡು ವರ್ಷದ ಮಗುವಿನ ಅಪಹರಣ ಪ್ರಕರಣದಲ್ಲಿ ಅಜ್ಜ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಮಗುವಿನ ಅಜ್ಜನೇ 1.5 ಕೆಜಿ ಚಿನ್ನದ ಆಸೆಗಾಗಿ ಎರಡು ವರ್ಷದ ಮೊಮ್ಮಗನನ್ನು ಅಪಹರಿಸಿದ್ದು ನಂತರ ಬೆಳಕಿಗೆ ಬಂದಿದೆ..! ಶಾಸಕ ದೇವೇಂದ್ರ ಪಟೇಲ್ … Continued

ಬೆಳಗಾವಿ | ಉದ್ಯಮಿ ಅಪಹರಣ ; ಬಿಡುಗಡೆ ಮಾಡಲು ₹ 5 ಕೋಟಿ ಬೇಡಿಕೆ

ಬೆಳಗಾವಿ: ಸಿನಿಮೀಯ ರೀತಿಯಲ್ಲಿ ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಅಪಹರಿಸಿದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ದಂಡಾಪುರ ಕ್ರಾಸ್ ಬಳಿ ನಡೆದಿದ್ದು, ಅಪಹರಣಕಾರರು 5 ಕೋಟಿ ರೂ.ಗಳಿಗೆ ಬೇಡಿಕೆ ಇಟ್ಟಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಬಸವರಾಜ ನೀಲಪ್ಪ ಅಂಬಿ(48) ಎಂಬ ವ್ಯಕ್ತಿಯನ್ನು ಅಪಹರಿಸಲಾಗಿದೆ. ಬಸವರಾಜ ಅವರ ಫೋನ್ ನಿಂದ ಅವರ ಪತ್ನಿ ಶೋಭಾ ಅವರಿಗೆ ಕರೆ … Continued

ಬಳ್ಳಾರಿ | ಬೆಳ್ಳಂಬೆಳಿಗ್ಗೆ ಜಿಲ್ಲಾ ಆಸ್ಪತ್ರೆ ಮಕ್ಕಳ ವೈದ್ಯರ ಕಿಡ್ನಾಪ್: 3 ಕೋಟಿ ರೂ. ಹಣದ ಬೇಡಿಕೆ

ಬಳ್ಳಾರಿ: ಬಳ್ಳಾರಿ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ ಅವರನ್ನು ಅಪಹರಿಸಲಾಗಿದೆ ಎಂದುವರದಿಯಾಗಿದೆ. ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೈಶ್ವರ ದೇವಸ್ಥಾನದ ಬಳಿ ಶನಿವಾರ ಮುಂಜಾನೆ ಅವರು ವಾಕಿಂಗ್ ಮಾಡುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಅಪಹರಣ ಮಾಡಿದ್ದು, ಅಪಹಾರಣಕಾರರು ಮೂರು ಕೋಟಿ ರೂ.ಗಳ ಹಣದ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಟಾಟಾ ಇಂಡಿಗೋ ಕಾರಿನಲ್ಲಿ ಬಂದಿದ್ದ ಅಪಹರಣಕಾರರು ವೈದ್ಯರ ಬಾಯಿಮುಚ್ಚಿ … Continued

ವೀಡಿಯೊ : ಶಾಲೆಗೆ ತೆರಳುತ್ತಿದ್ದ ಶಿಕ್ಷಕನ ಅಪಹರಿಸಿ ಗನ್ ತೋರಿಸಿ ಯುವತಿ ಜೊತೆ ಬಲವಂತದ ಮದುವೆ..!

ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಅಪಹರಿಸಿ ‘ಪಕಡುವಾ ವಿವಾಹ’ ಎಂಬ ಪದ್ಧತಿಯಂತೆ ಗನ್‌ ತೋರಿಸಿ ಯುವತಿಯೊಬ್ಬಳ ಜೊತೆ ಬಲವಂತವಾಗಿ ಮದುವೆ ಮಾಡಿದ ಘಟನೆ ಬಿಹಾರದ ಬೇಗುಸರಾಯ್ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಗಂಡಸರ ಗುಂಪೊಂದು ತನ್ನನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿದ್ದಾರೆ ಎಂದು ಶಿಕ್ಷಕ ಅವ್ನಿಶ್ ಆರೋಪಿಸಿದ್ದಾರೆ. ಆದರೆ ವಧು ಗುಂಜನ್ ಎಂಬವಳು ನಾವಿಬ್ಬರು ನಾಲ್ಕು ವರ್ಷಗಳಿಂದ … Continued

ಚನ್ನಮ್ಮನ ಕಿತ್ತೂರು : ಅಪಹರಣವಾಗಿದ್ದ ಪ.ಪಂ ಸದಸ್ಯ ನಾಗರಾಜ ಪತ್ತೆ

ಚನ್ನಮ್ಮನ ಕಿತ್ತೂರು: ಆರು ದಿನಗಳ ಹಿಂದೆ ಅಪಹರಣಕ್ಕೆ ಒಳಗಾಗಿದ್ದ ಬಿಜೆಪಿ ಸದಸ್ಯ ನಾಗರಾಜ ಅಸುಂಡಿ ಅವರು ಕೊನೆಗೂ ಪತ್ತೆಯಾಗಿದ್ದಾರೆ. ನಾಗರಾಜ ಅಸುಂಡಿ ಅವರನ್ನು ಬೈಲಹೊಂಗಲ ಕೋರ್ಟ್ ಗೆ ಹಾಜರುಪಡಿಸಲು ಪೊಲೀಸರು ಕರೆತಂದಿದ್ದಾರೆ. ಸೆಪ್ಟೆಂಬರ್ 3 ರಂದು ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯತ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಿಗದಿಯಾಗಿತ್ತು. ಸಂಖ್ಯಾಬಲ ಹೆಚ್ಚಿಸಿಕೊಂಡು ಅಧಿಕಾರ ಹಿಡಿಯಬೇಕು ಎಂದು … Continued

ಚನ್ನಮ್ಮನ ಕಿತ್ತೂರು | ಪಪಂ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ : ಬಿಜೆಪಿ ಸದಸ್ಯನ ಅಪಹರಣ..!

ಬೆಳಗಾವಿ : ಜಿಲ್ಲೆಯ ಚನ್ನಮ್ಮನ ಕಿತ್ತೂರು ಪಟ್ಟಣ ಪಂಚಾಯತದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರೊಬ್ಬರನ್ನು ಗುರುವಾರ ರಾತ್ರಿ ತಂಡವೊಂದು ಅಪಹರಣ ಮಾಡಿದೆ ಎಂದು ವರದಿಯಾಗಿದೆ. ಬಿಜೆಪಿ ಸದಸ್ಯರಾದ ನಾಗರಾಜ ಅಸುಂಡಿ ಅವರು ಪಟ್ಟಣದ ಚೌಕಿಮಠದ ಬಳಿ ನಿಂತಿದ್ದಾಗ ಸ್ಕಾರ್ಪಿಯೊ ವಾಹನದಲ್ಲಿ ಬಂದ ಕೆಲವರು ಬಲವಂತವಾಗಿ ನಾಗರಾಜ ಅವರನ್ನು ಎಳೆದುಕೊಂಡು ವಾಹನದಲ್ಲಿ … Continued

ದರ್ಶನ್‌ ಪ್ರಕರಣ : ರೇಣುಕಾಸ್ವಾಮಿ ಅಪಹರಣಕ್ಕೆ ಬಳಕೆಯಾಗಿದ್ದ ಕಾರು ಜಪ್ತಿ

ಚಿತ್ರದುರ್ಗ : ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡ ಬರಲಾಗಿದ್ದ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡು ಬರಲು ಪ್ರಕರಣದ 8ನೇ ಆರೋಪಿ ರವಿಶಂಕರ ಎಂಬಾತನ ಕಾರು ಬಳಸಲಾಗಿತ್ತು. ಚಿತ್ರದುರ್ಗದಲ್ಲಿರುವ ರವಿ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದು, ನಂತರ ಆತನ ಕಾರನ್ನು ಜಪ್ತಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ … Continued