ಜೀರೋ ಟ್ರಾಫಿಕ್ ನಲ್ಲಿ ಎಸ್ ಡಿಎಂನಿಂದ ತತ್ವದರ್ಶ ಆಸ್ಪತ್ರೆಗೆ ಕಿಡ್ನಿ ಸ್ಥಳಾಂತರ

ಹುಬ್ಬಳ್ಳಿ: ಧಾರವಾಡದ ಎಸ್.ಡಿಎಂ ಆಸ್ಪತ್ರೆಯವರ ಮನವಿ ಮೇರೆಗೆ ಹಾಗೂ ಅಂಗಾಂಗ ಕಸಿ ಪ್ರಾಧಿಕಾರದ ನಿಯಮದಂತೆ ಇಂದು (ಭಾನುವಾರ) ಎಸ್.ಡಿ.ಎಂ ಆಸ್ಪತ್ರೆಯಿಂದ ”ಮೂತ್ರಪಿಂಡ” (Kidney)ವನ್ನು ಹುಬ್ಬಳ್ಳಿಯ ತತ್ವದರ್ಶ ಆಸ್ಪತ್ರೆಗೆ 12 ಕಿ.ಮೀ ಅಂತರವನ್ನು 07 ನಿಮಿಷಗಳಲ್ಲಿ ಜೀರೋ ಟ್ರಾಫಿಕ್‌ ಮೂಲಕ ಸಾಗಿಸಲಾಗಿದೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ಅಗತ್ಯ ಪೊಲೀಸ್ ಬೆಂಗಾವಲು ಸೇವೆ ನೀಡಲಾಯಿತು. ಸುರಿಯುತ್ತಿದ್ದ … Continued