ಆರ್​ಎಸ್​ಎಸ್​ ಪ್ರಮುಖನ ಕಾರಿನ ಮೇಲೆ ‘ಕಿಲ್ ಯು’ ಎಂಬ ಜಿಹಾದಿ ಬರಹ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಆರ್‌ಎಸ್ಎಸ್ ಕಾರ್ಯಕರ್ತನ ಮನೆ ಮುಂದೆ ನಿಲ್ಲಿಸಿದ್ದ ಕಾರಿನ ನಾಲ್ಕೂ ಚಕ್ರದ ಗಾಳಿ ಬಿಟ್ಟು ಕಾರಿನ ಮೇಲೆ ಕಿಲ್ ಯು, ಜಿಹಾದಿ ಎಂದು ಬರೆಯಲಾಗಿದೆ ಎಂದು ವರದಿಯಾಗಿದೆ. ಕಡೂರಿನ ಲಕ್ಷ್ಮೀಶ ನಗರದ ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ನಾಲ್ಕು ಚಕ್ರದ ಗಾಳಿ ತೆಗೆದ ದುಷ್ಕರ್ಮಿಗಳು ಬಳಿಕ ಈ ರೀತಿ ಬರೆದಿದ್ದಾರೆ. ಕಿಲ್ … Continued