ವೈಮಾನಿಕ ದಾಳಿಯಲ್ಲಿ ಅಕ್ಟೋಬರ್ 7ರ ದಾಳಿಯ ಪ್ರಮುಖ, ಹಮಾಸ್ ಉನ್ನತ ಕಮಾಂಡರ್ ಸಾವು-ಇಸ್ರೇಲ್‌ ; ನಿರಾಶ್ರಿತರ ಶಿಬಿರದ ಮೇಲೆ ದಾಳಿ, 50 ನಾಗರಿಕರ ಸಾವು-ಹಮಾಸ್‌

ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ನಡೆದ ಕ್ರೂರ ಹಠಾತ್ ದಾಳಿಗೆ ಕಾರಣವಾದ ಉನ್ನತ ಹಮಾಸ್ ಕಮಾಂಡರ್ ಇಬ್ರಾಹಿಂ ಬಿಯಾರಿಯನ್ನು ಗಾಜಾದ ಮೇಲಿನ ವೈಮಾನಿಕ ದಾಳಿಯಲ್ಲಿ ಕೊಲ್ಲಲಾಗಿದೆ ಎಂದು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ಬುಧವಾರ ಪ್ರಕಟಿಸಿದೆ. ಇಸ್ರೇಲಿ ಯುದ್ಧವಿಮಾನಗಳು ಗಾಜಾ ಪಟ್ಟಿಯಲ್ಲಿರುವ ನಿರಾಶ್ರಿತರ ಶಿಬಿರದ ಮೇಲೆ ಬಾಂಬ್ ದಾಳಿ ನಡೆಸಿದ್ದರಿಂದ ಕನಿಷ್ಠ 50 ಪ್ಯಾಲೆಸ್ತೀನಿಯನ್ನರು … Continued

ಲಷ್ಕರ್-ಎ-ಜಬ್ಬಾರ್ ಭಯೋತ್ಪಾದಕ ಸಂಘಟನೆ ಸಂಸ್ಥಾಪಕ, ಮಸೂದ್ ಅಜರ್ ಆಪ್ತ ದಾವೂದ್ ಮಲಿಕ್ ಪಾಕಿಸ್ತಾನದಲ್ಲಿ ಹತ್ಯೆ: ವರದಿ

ಇಸ್ಲಾಮಾಬಾದ್‌ :  ಭಾರತ ವಿರೋಧಿ ಭಯೋತ್ಪಾದನಾ ಕಾರ್ಯಾಚರಣೆಗೆ ಮತ್ತೊಂದು ದೊಡ್ಡ ಹೊಡೆತವಾಗಿ, ಲಷ್ಕರ್-ಎ-ಜಬ್ಬಾರ್ ಭಯೋತ್ಪಾದಕ ಸಂಘಟನೆಯ ಸಂಸ್ಥಾಪಕ ಮತ್ತು ಭಾರತದ ʼಮೋಸ್ಟ್‌ ವಾಂಟೆಡ್ʼ ಭಯೋತ್ಪಾದಕ ಮಸೂದ್ ಅಜರ್‌ನ ಆಪ್ತ ಸಹಾಯಕ ದಾವೂದ್ ಮಲಿಕ್ ಎಂಬಾತ ಪಾಕಿಸ್ತಾನದ ಉತ್ತರ ವಜೀರಿಸ್ತಾನ್‌ನಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಹತ್ಯೆಗೀಡಾಗಿದ್ದಾನೆ ಎಂದು ವರದಿಗಳು ತಿಳಿಸಿವೆ. ಡಾನ್ ವರದಿಯ ಪ್ರಕಾರ, ಶುಕ್ರವಾರ ಉತ್ತರ ವಜಿರಿಸ್ತಾನ್ … Continued

ಇಸ್ರೇಲ್-ಹಮಾಸ್ ಯುದ್ಧ : ಈವರೆಗೆ ಕನಿಷ್ಠ 15 ಪತ್ರಕರ್ತರು ಸಾವು; ವರದಿ

ಇಸ್ರೇಲ್-ಹಮಾಸ್ ಸಂಘರ್ಷದ ಆರಂಭದಿಂದಲೂ, ನೂರಾರು ಪತ್ರಕರ್ತರು, ವರದಿಗಾರರು, ಛಾಯಾಗ್ರಾಹಕರು ಮತ್ತು ವೀಡಿಯೊಗ್ರಾಫರ್‌ಗಳು ಯುದ್ಧದ ಬಗ್ಗೆ ವರದಿ ಮಾಡಲು ಮುಂಚೂಣಿಯಲ್ಲಿದ್ದಾರೆ. ಆದಾಗ್ಯೂ, ಅವರ ಕೆಲಸವನ್ನು ಮಾಡಲು ಅವರು ಭಾರೀ ಬೆಲೆ ತೆರಬೇಕಾಗಿದೆ. ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷ ಪ್ರಾರಂಭವಾದಾಗಿನಿಂದ ಕನಿಷ್ಠ 15 ಪತ್ರಕರ್ತರು ಮೃತಪಟ್ಟಿದ್ದಾರೆ ಎಂದು ಕಮಿಟಿ ಟು ಪ್ರೊಟೆಕ್ಟ್‌ ಜರ್ನಲಿಸ್ಟ್‌ (Committee to Protect … Continued

24 ತಾಸಿನಲ್ಲಿ ಹಮಾಸ್‌ನ ಇಬ್ಬರು ನಾಯಕರ ಕೊಂದ ಇಸ್ರೇಲ್ : ಕ್ರೂರ ದಾಳಿ ನೇತೃತ್ವ ವಹಿಸಿದ್ದ ಮತ್ತೊಬ್ಬ ಹಮಾಸ್ ಕಮಾಂಡರನ ಹತ್ಯೆ

ಟೆಲ್‌ ಅವೀವ್‌ : ನೂರಾರು ಜೀವಗಳನ್ನು ಬಲಿತೆಗೆದುಕೊಂಡ ಇಸ್ರೇಲ್ ಮೇಲಿನ ಕ್ರೂರ ದಾಳಿಯ ನೇತೃತ್ವ ವಹಿಸಿದ್ದ ಹಮಾಸ್ ಕಮಾಂಡರ್ ಮತ್ತು ಹಮಾಸ್‌ ಗುಂಪಿನ ‘ನುಖ್ಬಾ’ ಕಮಾಂಡೋ ಪಡೆಯ ನಾಯಕ ಅಲಿ ಖಾದಿಯನ್ನು ಕೊಂದಿರುವುದಾಗಿ ಇಸ್ರೇಲಿ ವಾಯುಪಡೆ ಹೇಳಿದೆ. ಶಿನ್ ಬೆಟ್ ಭದ್ರತಾ ಸಂಸ್ಥೆ ಮತ್ತು ಮಿಲಿಟರಿ ಗುಪ್ತಚರ ನಿರ್ದೇಶನಾಲಯದ ಜಂಟಿ ಗುಪ್ತಚರ ಪ್ರಯತ್ನಗಳ ಭಾಗವಾಗಿ ಡ್ರೋನ್ … Continued

ಇಸ್ರೇಲ್-ಹಮಾಸ್‌ ಯುದ್ಧ : ಇಸ್ರೇಲಿ ವೈಮಾನಿಕ ದಾಳಿಯಲ್ಲಿ ʼಹಮಾಸ್ ವೈಮಾನಿಕ ಪಡೆಗಳ ಮುಖ್ಯಸ್ಥʼ ಸಾವು; ಇಸ್ರೇಲ್‌ ಮಿಲಿಟರಿ

ಇಸ್ರೇಲ್ ರಕ್ಷಣಾ ಪಡೆಗಳು ಶನಿವಾರ ಗಾಜಾ ಪಟ್ಟಿಯಲ್ಲಿ ಹಮಾಸ್ ಭಯೋತ್ಪಾದಕ ಗುಂಪಿನ ಹಿರಿಯ ಕಮಾಂಡ್‌ ನನ್ನು ರಾತ್ರಿಯ ವೈಮಾನಿಕ ದಾಳಿಯಲ್ಲಿ ಕೊಂದಿರುವುದಾಗಿ ಹೇಳಿದೆ ಎಂದು ದಿ ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ. ಇಸ್ರೇಲ್ ರಕ್ಷಣಾ ಪಡೆಗಳ ಪ್ರಕಾರ, ವೈಮಾನಿಕ ದಾಳಿಯ ವೇಳೆ ಹಮಾಸ್‌ನ ವೈಮಾನಿಕ ದಾಳಿಯ ಮುಖ್ಯಸ್ಥ ಮುರಾದ್ ಅಬು ಮುರಾದ್‌ನನ್ನು ಕೊಲ್ಲಲ್ಪಟ್ಟಿದ್ದಾನೆ. ಹಮಾಸ್‌ … Continued

ಪಠಾಣಕೋಟ್ ದಾಳಿ ಮಾಸ್ಟರ್ ಮೈಂಡ್ ಶಾಹಿದ್ ಲತೀಫ್ ಪಾಕಿಸ್ತಾನದಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ಹತ್ಯೆ

ಸಿಯಾಲ್‌ಕೋಟ್‌: ಭಾರತದ ಪಠಾಣ್‌ಕೋಟ್ ದಾಳಿಯ ಮಾಸ್ಟರ್‌ಮೈಂಡ್ ಮತ್ತು ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಶಾಹಿದ್ ಲತೀಫ್‌ನನ್ನು ಬುಧವಾರ ಪಾಕಿಸ್ತಾನದ ಸಿಯಾಲ್‌ಕೋಟ್‌ನಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ. 41 ವರ್ಷದ ಶಾಹಿದ್ ಲತೀಫ್ ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಇಎಂ) ಸದಸ್ಯ ಮತ್ತು ಜನವರಿ 2, 2016 ರಂದು ನಡೆದ ಪಠಾಣ್‌ಕೋಟ್ ದಾಳಿಯ ಪ್ರಮುಖ … Continued

ರೈಲಿನಲ್ಲಿ ಮಹಿಳಾ ಪೋಲೀಸ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ : ಪೊಲೀಸರಿಗೆ ಬೇಕಾಗಿದ್ದ ಆರೋಪಿ ಎನ್‌ಕೌಂಟರ್‌ನಲ್ಲಿ ಸಾವು

ಅಯೋಧ್ಯಾ : ಕಳೆದ ತಿಂಗಳು ರೈಲು ಕಂಪಾರ್ಟ್‌ಮೆಂಟ್‌ನಲ್ಲಿ “ರಕ್ತದ ಮಡುವಿನಲ್ಲಿ” ಬಿದ್ದಿದ್ದ ಮಹಿಳಾ ಪೋಲೀಸ್ ಮೇಲೆ ದಾಳಿ ಮಾಡಿದ ಆರೋಪದ ಇಬ್ಬರು ವ್ಯಕ್ತಿಗಳಲ್ಲಿ ಒಬ್ಬರು ಶುಕ್ರವಾರ ಅಯೋಧ್ಯೆಯಲ್ಲಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ. ಎನ್‌ಕೌಂಟರ್ ವೇಳೆ ಇತರ ಇಬ್ಬರು ವ್ಯಕ್ತಿಗಳಿಗೆ ಗುಂಡು ತಗುಲಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತರ ಪ್ರದೇಶ ಪೊಲೀಸ್ ಮತ್ತು ಲಕ್ನೋ ವಿಶೇಷ ಕಾರ್ಯಪಡೆ … Continued

‘ಕ್ಷಮಿಸು ಮಗಳೇ’: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಂದ ನಂತರ ಕೇರಳ ಪೊಲೀಸರ ಕ್ಷಮೆಯಾಚನೆ

ಎರ್ನಾಕುಲಂ : ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕತ್ತು ಹಿಸುಕಿ ಕೊಂದ ನಂತರ ಕೇರಳ ಪೊಲೀಸರು ಶನಿವಾರ ಎಕ್ಸ್‌ (ಹಳೆಯ ಟ್ವಿಟರ್‌)ನಲ್ಲಿ ಕ್ಷಮೆಯಾಚಿಸಿದ್ದಾರೆ. ಶುಕ್ರವಾರ ಬಾಲಕಿ ನಾಪತ್ತೆಯಾಗಿದ್ದು, ರಾತ್ರಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ಸಮೀಪದ ಆಲುವಾದಲ್ಲಿನ ಸ್ಥಳೀಯ ಮಾರುಕಟ್ಟೆಯ ಹಿಂಭಾಗದ ಜವುಗು ಪ್ರದೇಶದಲ್ಲಿ ಗೋಣಿಚೀಲದಲ್ಲಿ ಎಸೆದಿದ್ದ ಐದು … Continued

ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ಹೇಯ ಘಟನೆಯ ದಿನವೇ ಮತ್ತಿಬ್ಬರು ಯುವತಿಯರ ಅತ್ಯಾಚಾರಗೈದು ಹತ್ಯೆ : ವರದಿ

ಇಂಫಾಲ: ಮಣಿಪುರದಲ್ಲಿ ಒಂದೇ ದಿನ ಇಬ್ಬರು ಬುಡಕಟ್ಟು ಮಹಿಳೆಯರನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ರಾಜ್ಯದ ಕಾಂಗ್‌ಪೋಕ್ಪಿ ಜಿಲ್ಲೆಯ ಇತರ ಇಬ್ಬರು ಯುವತಿಯರ ಮೇಲೆ ಜನಾಂಗೀಯ ಹಿಂಸಾಚಾರದ ಅಲೆಯ ನಡುವೆ ಬರ್ಬರವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸ್ ದೂರು ತಿಳಿಸಿದೆ. ಮೃತರು, 21 ಮತ್ತು … Continued

ನೌಕಾಪಡೆ ಅಧಿಕಾರಿಯ ಜೀವಂತ ದಹಿಸಿದ ದುಷ್ಕರ್ಮಿಗಳು

ಮುಂಬೈ: ನೌಕಾಪಡೆ ಅಧಿಕಾರಿಯೊಬ್ಬರನ್ನು ಅಪಹರಿಸಿದ್ದ ದುಷ್ಕರ್ಮಿಗಳು ಹಣ ನೀಡದ ಕಾರಣಕ್ಕೆ ಬೆಂಕಿಹಚ್ಚಿ ಸಜೀವ ದಹನ ಮಾಡಿರುವ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ಪಾಲ್ಗಾರ್ ನಲ್ಲಿ ನಡೆದಿದೆ. ಮೃತ ಅಧಿಕಾರಿಯನ್ನು ಸೂರಜ್ ಕುಮಾರ್ ದುಬೆ ಎಂದು ಗುರುತಿಸಲಾಗಿದೆ. ರಾಂಜಿ ನಿವಾಸಿಯಾಗಿದ್ದ ದುಬೆ ಚೆನ್ನೈ ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿದ್ದಂತೆ ಅಲ್ಲಿಯೇ ಕಾಯುತ್ತಿದ್ದ ದುಷ್ಕರ್ಮಿಗಳು ವಿಮಾನ ನಿಲ್ದಾಣದಿಂದಲೇ ಅವರನ್ನು … Continued