ತೆಲಂಗಾಣದಲ್ಲಿ ವಿಷಪೂರಿತ ಇಂಜೆಕ್ಷನ್ ನೀಡಿ ಬೀದಿ ನಾಯಿಗಳ ಹತ್ಯೆ ; ಸಾವಿನ ಸಂಖ್ಯೆ 900ಕ್ಕೆ ಏರಿಕೆ

ಹೈದರಾಬಾದ್: ತೆಲಂಗಾಣದಲ್ಲಿ ಬೀದಿ ನಾಯಿಗಳ ಹತ್ಯೆ ಪ್ರಕರಣಗಳು ಮುಂದುವರಿದಿದ್ದು, ಜಗತಿಯಾಲ ಜಿಲ್ಲೆಯಲ್ಲಿ ಸುಮಾರು 300 ನಾಯಿಗಳನ್ನು ಕೊಲ್ಲಲಾಗಿದೆ ಎಂದು ಪ್ರಾಣಿ ಹಕ್ಕುಗಳ ಕಾರ್ಯಕರ್ತರು ಆರೋಪಿಸಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಈ ತಿಂಗಳು ಹತರಾದ ನಾಯಿಗಳ ಸಂಖ್ಯೆ 900ಕ್ಕೆ ಏರಿದೆ ಎಂದು ಹೇಳಲಾಗಿದೆ. ಜಗತಿಯಾಲ ಜಿಲ್ಲೆಯ ಪೆಗಡಪಲ್ಲಿ ಗ್ರಾಮದಲ್ಲಿ ಜನವರಿ 22 ರಂದು ಸುಮಾರು 300 ಬೀದಿ ನಾಯಿಗಳಿಗೆ … Continued

ಜನರ ಹಸಿವು ನೀಗಿಸಲು 200 ಆನೆಗಳ ಹತ್ಯೆಗೆ ಮುಂದಾದ ಜಿಂಬಾಬ್ವೆ…!

ನಾಲ್ಕು ದಶಕಗಳ ನಂತರ ಕಾಣಿಸಿಕೊಂಡ ಭೀಕರ ಬರಗಾಲದ ನಂತರ ತೀವ್ರ ಹಸಿವಿನಿಂದ ಬಳಲುತ್ತಿರುವ ಸಮುದಾಯಗಳಿಗೆ ಆಹಾರವನ್ನು ನೀಡಲು ಜಿಂಬಾಬ್ವೆ ತನ್ನ ದೇಶದ 200 ಆನೆಗಳನ್ನು ಸಾಯಿಸಲು ಯೋಜಿಸಿದೆ ಎಂದು ವನ್ಯಜೀವಿ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಎಲ್ ನಿನೊ-ಪ್ರೇರಿತ ಭೀಕರ ಬರಗಾಲವು ಆಫ್ರಿಕಾದ ದಕ್ಷಿಣದ ದೇಶಗಳ ಬೆಳೆಗಳನ್ನು ಸಂಪೂರ್ಣವಾಗಿ ಹಾನಿಗೊಳಿಸಿದೆ ಮತ್ತು ಈ ಪ್ರದೇಶದಾದ್ಯಂತ ಆಹಾರದ ಕೊರತೆಯನ್ನು … Continued

ತನ್ನ ಮದುವೆ ವಾರ್ಷಿಕೋತ್ಸವದ ದಿನ ತನ್ನದೇ ಗ್ಯಾಂಗ್‌ನವರ ಗುಂಡಿನ ದಾಳಿಯಲ್ಲಿ ಹತ್ಯೆಯಾದ ಗ್ಯಾಂಗ್‌ಸ್ಟರ್ | ದೃಶ್ಯ ಸಿಸಿಟಿವಿಯಲ್ಲಿ ಸೆರೆ

40 ವರ್ಷದ ಗ್ಯಾಂಗ್‌ಸ್ಟರ್ ಶರದ್ ಮೊಹೋಲ್‌‌ ಎಂಬಾತನನ್ನು ಶುಕ್ರವಾರ ಮಧ್ಯಾಹ್ನ ಪುಣೆಯ ಕೊತ್ರುಡ್‌ನಲ್ಲಿ ಆತನ ಗ್ಯಾಂಗ್‌ನ ಕೆಲವು ಸದಸ್ಯರು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲೊಸದೆ ಸಾವಿಗೀಡಾಗಿದ್ದಾನೆ ಎಂದು ಅವರು ಹೇಳಿದ್ದಾರೆ. ಕುಖ್ಯಾತ ಗ್ಯಾಂಗ್‌ಸ್ಟರ್ ನನ್ನು ಮದುವೆಯ ವಾರ್ಷಿಕೋತ್ಸವದ ದಿನವೇ ಕೊಲ್ಲಲಾಯಿತು. “ಮಧ್ಯಾಹ್ನ 1:30 ರ ಸುಮಾರಿಗೆ … Continued

ಮಗನನ್ನು ಕೊಡಲಿಯಿಂದ ಕೊಚ್ಚಿ ಕೊಂದ ತಂದೆ

ಬೆಂಗಳೂರು: ಮದ್ಯಪಾನ ಮಾಡಲು ಹಣ ನೀಡುವಂತೆ ಪೀಡಿಸುತ್ತಿದ್ದ ಮಗನನ್ನು ತಂದೆಯೇ ಕೊಡಲಿಯಿಂದ ಹೊಡೆದು ಕೊಲೆ ಮಾಡಿದ ಘಟನೆ ಅಬ್ಬಿಗೆರೆಯಲ್ಲಿ ನಡೆದಿದೆ. ಯಾದಗಿರಿ ಮೂಲದ ಹುಸೇನ್‌ ಪುತ್ರ ಬಾಬರ್‌ನನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಕೂಲಿ ಕೆಲಸಕ್ಕಾಗಿ ಕೆಲ ವರ್ಷಗಳ ಹಿಂದೆ ಹುಸೇನ್‌ ಬೆಂಗಳೂರಿಗೆ ಬಂದು, ಪತ್ನಿ, ಮಗನ ಜತೆ ವಾಸವಿದ್ದರು. ಹುಸೇನ್‌ ಸೆಕ್ಯುರಿಟಿ … Continued