ಹಾವೇರಿ | ದೇಹ ಮನೆಗೆ ಒಯ್ಯುವಾಗ ‘ಡಾಬಾ ಬಂತು ಊಟ ಮಾಡ್ತೀಯಾ’ ಎಂದು ಗೋಳಾಡಿದ ಪತ್ನಿ ; ಉಸಿರಾಟ ಆರಂಭಿಸಿದ ಮೃತ ವ್ಯಕ್ತಿ…!

ಹಾವೇರಿ : ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಆತನ ಮೃತದೇಹವನ್ನು ಊರಿಗೆ ಕರೆತರುವ ಹಾದಿಯಲ್ಲಿ ಆತ ಬದುಕಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹಾವೇರಿ ಜಿಲ್ಲೆಯ ಬಂಕಾಪುರದಲ್ಲಿ ಈ ಘಟನೆ ನಡೆದಿದ್ದು, ಆಂಬುಲೆನ್ಸ್‌ನಲ್ಲಿ ದೇಹದ ಪಕ್ಕದಲ್ಲೇ ಕುಳಿತು ಗೋಳಾಡುತ್ತಿದ್ದ ಪತ್ನಿ, ಡಾಬಾ ಬಂತು ನೋಡು ಊಟ ಮಾಡುತ್ತೀಯಾ?’ ಎಂದು ಹೇಳಿ ಕಣ್ಣೀರಿಟ್ಟಿದ್ದಾಳೆ. ಈ ವೇಳೆ ಮೃತ ಗಂಡ … Continued

ಅಂಜಲಿ ಹತ್ಯೆ ಪ್ರಕರಣ : ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ

ಹುಬ್ಬಳ್ಳಿ : ನಗರದ ವೀರಾಪುರ ಓಣಿಯಲ್ಲಿ ಇತ್ತೀಚೆಗೆ ನಡೆದಿದ್ದ ಅಂಜಲಿ ಅಂಬಿಗೇರ ಹತ್ಯೆಯಿಂದ ಮಮನೊಂದು ಆಕೆಯ ಸಹೋದರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅವರನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಶನಿವಾರ (ಮೇ 18) ಅಂಜಲಿ ಹತ್ಯೆ ಖಂಡಿಸಿ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಂಜಲಿ ಸಹೋದರಿ ಯಶೋಧಾ ಎಂಬವರು ಪ್ರತಿಭಟನೆ ವೇಳೆ … Continued

ಹುಬ್ಬಳ್ಳಿ ಕಿಮ್ಸ್‌ನಲ್ಲಿ ಮಗು ಅಪಹರಣ ಪ್ರಕರಣ: ತಾಯಿ-ಕುಟುಂಬದತ್ತ ಸಂಶಯದ ಬೊಟ್ಟು..?!

ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಯ ಮಕ್ಕಳ ವಾರ್ಡ್‌ನಿಂದ ನಾಲ್ಕು ದಿನಗಳ ಹಿಂದೆ ನಡೆದಿದ್ದ, 40 ದಿನದ ಹೆಣ್ಣು ಮಗು ಅಪಹರಣ ಮತ್ತು ಮಾರನೇ ದಿನವೇ ದಿಢೀರ್‌ ಪ್ರತ್ಯಕ್ಷ ಪತ್ತೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಕಂಡುಬಂದಿದ್ದು, ಮಗುವಿನ ತಾಯಿಯೇ ಪ್ರಕರಣದ ಸೂತ್ರಧಾರಿಯೇ ಎಂಬ ಸಂಶಯ ವ್ಯಕ್ತವಾಗಿದೆ. ಪೊಲೀಸರು ಈ ನಿಟ್ಟಿನಲ್ಲಿಯೂ ತನಿಖೆ ನಡೆಸುತ್ತಿದ್ದಾರೆ. ಜೂನ್ 13ರಂದು ಕಿಮ್ಸ್‌ನಲ್ಲಿ … Continued

ಕಿಮ್ಸ್‌ನಲ್ಲಿ ನಾಪತ್ತೆಯಾಗಿದ್ದ 40 ದಿನದ ಮಗು ಆಸ್ಪತ್ರೆಯಲ್ಲಿ ಪ್ರತ್ಯಕ್ಷ…! ಅಪಹರಣ ಪ್ರಕರಣಕ್ಕೆ ಟ್ವಿಸ್ಟ್

ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಸೋಮವಾರ ಮಧ್ಯಾಹ್ನ ತಾಯಿಯ ಕೈಯಿಂದ ಅಪಹರಣವಾಗಿದ್ದ 40 ದಿನದ ಮಗು ರಾತ್ರೋರಾತ್ರಿ ಆಸ್ಪತ್ರೆಯ ಆವರಣದಲ್ಲೇ ಪತ್ತೆಯಾಗಿದೆ…! ಸದ್ಯ ಮಗುವನ್ನು ಐಸಿಯುವಿನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಿಳಿ ಅಂಗಿ ಧರಿಸಿದ್ದ ಕಪ್ಪು ಬಣ್ಣದ ವ್ಯಕ್ತಿ ತನ್ನ ಮಡಿಲಿನಲ್ಲಿದ್ದ ಮಗುವನ್ನು ಅಪಹರಿಸಿಕೊಂಡು ಹೋಗಿದ್ದ ಎಂದು ಮಗುವಿನ ತಾಯಿ ದೂರಿದ್ದಳು. ಈ ಕುರಿತು ವಿದ್ಯಾನಗರ … Continued