ಕಾರವಾರ : ಮನೆ ಮುಂದೆ ನಿಲ್ಲಿಸಿದ್ದ ಬೈಕಿನೊಳಗೆ ಅಡಗಿಕೊಂಡಿದ್ದ ಬೃಹತ್‌ ಕಾಳಿಂಗ ಸರ್ಪದ ರಕ್ಷಣೆ | ವೀಕ್ಷಿಸಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಶೇಜವಾಡ ಬಳಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ಬೈಕ್‌ನಲ್ಲಿ ಕಾಳಿಂಗ ಸರ್ಪ ಪತ್ತೆಯಾದ ವಿದ್ಯಮಾನ ವರದಿಯಾಗಿದೆ…! ಶೇಜವಾಡದ ಮಂಜುನಾಥ ನಾಯ್ಕ ಎಂಬವರ ಬೈಕ್‌‌ನ ಒಳಗೆ ಕಾಳಿಂಗ ಸರ್ಪ ಸೇರಿಕೊಂಡಿತ್ತು. ಬೈಕ್ ಹಿಂಬದಿಯ ಚೈನ್ ಪಾಕೆಟ್‌ ಬಳಿ ಈ ಬೃಹತ್‌ ಕಾಳಿಂಗ ಸರ್ಪ ಅಡಗಿಕೊಂಡಿತ್ತು. ಇದನ್ನು ಗಮನಿಸಿದ ಮನೆಯವರು  ಅದನ್ನು … Continued