ವೀಡಿಯೊ…| ಮಹಾ ಕುಂಭ 2025 : ಕಿನ್ನರ ಅಖಾಡಾದ ಮಹಾಮಂಡಲೇಶ್ವರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಮತಾ ಕುಲಕರ್ಣಿ

ಬಾಲಿವುಡ್‌ ನಟಿ ಮಮತಾ ಕುಲಕರ್ಣಿ ಸೋಮವಾರ ವೀಡಿಯೊವೊಂದನ್ನು ಹಂಚಿಕೊಂಡಿದ್ದು, ಕಿನ್ನರ ಅಖಾಡಾದ ಮಹಾಮಂಡಲೇಶ್ವರ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಅವರು “ಸಾಧ್ವಿ”ಯಾಗಿ ತಮ್ಮ ಆಧ್ಯಾತ್ಮಿಕ ಪ್ರಯಾಣವನ್ನು ಮುಂದುವರಿಸುವುದಾಗಿ ಹೇಳಿದ್ದಾರೆ. ಮಮತಾ ಕುಲಕರ್ಣಿ ಅವರಿಗೆ ಮಹಾಮಂಡಲೇಶ್ವರ ಹುದ್ದೆಯನ್ನು ನೀಡಿದ್ದರ ಕುರಿತು ಆಚಾರ್ಯ ಮಹಾಮಂಡಲೇಶ್ವರ ಲಕ್ಷ್ಮೀ ನಾರಾಯಣ ತ್ರಿಪಾಠಿ ಮತ್ತು ಕಿನ್ನರ ಅಖಾರದ ಸಂಸ್ಥಾಪಕ ರಿಷಿ ಅಜಯ … Continued

ಮಹಾಕುಂಭ ಮೇಳ : ಕಿನ್ನರ ಅಖಾಡದಿಂದ ನಟಿ ಮಮತಾ ಕುಲಕರ್ಣಿ ಉಚ್ಛಾಟನೆ

ಲಕ್ನೋ : ಬಾಲಿವುಡ್‌ ಮಾಜಿ ನಟಿ ಮಮತಾ ಕುಲಕರ್ಣಿ (Mamata Kulkarni) ಅವರನ್ನು ಅವರನ್ನು ಕಿನ್ನರ ಅಖಾಡದ ಮಹಾಮಂಡಲೇಶ್ವರ ಹುದ್ದೆಯಿಂದ ತೆಗೆದುಹಾಕಲಾಗಿದೆ. ಇವರೊಂದಿಗೆ ಲಕ್ಷ್ಮೀ ನಾರಾಯಣ ತ್ರಿಪಾಠಿ (Laxmi Narayan) ಅವರನ್ನು ಆಚಾರ್ಯ ಮಹಾಮಂಡಲೇಶ್ವರ ಹುದ್ದೆಯಿಂದ ತೆಗೆದುಹಾಕಲಾಗಿದೆ. ಕಿನ್ನರ್ ಅಖಾಡದ ಸಂಸ್ಥಾಪಕ ಅಜಯ ದಾಸ್ ಅವರು ಈ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ … Continued