ಯಲ್ಲಾಪುರ : ಕಿರವತ್ತಿ ಬಳಿ ಮರಬಿದ್ದು ಗರ್ಭಿಣಿ ಮಹಿಳೆ ಸಾವು, ನಾಲ್ವರು ಮಕ್ಕಳಿಗೆ ಗಾಯ
ಯಲ್ಲಾಪುರ : ಅಂಗನವಾಡಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಬೃಹತ್ ಮರವೊಂದು ಬಿದ್ದು ಮಹಿಳೆ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ. ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿಯ ಡೋಮಗೆರೆಯಲ್ಲಿ ಸೋಮವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಮಹಿಳೆ … Continued