ವಕ್ಫ್ ಕಾಯ್ದೆ | 1500 ವರ್ಷ ಹಳೆಯ ದೇಗುಲ ಇರುವ ಹಳ್ಳಿ, ಮುನ್ಸಿಪಲ್ ಕಾರ್ಪೋರೇಶನ್ ಪ್ರಧಾನ ಕಚೇರಿ ವಕ್ಫ್ ಆಸ್ತಿ ; ಇದು ಸಂಭವಿಸಿದ್ದು ಹೇಗೆ ? ವಿಪಕ್ಷಗಳಿಗೆ ರಿಜಿಜು ತಿರುಗೇಟು

ನವದೆಹಲಿ: ದೇಶದಲ್ಲಿ ಬೆರಳೆಣಿಕೆಯಷ್ಟು ಜನರು ವಕ್ಫ್ ಮಂಡಳಿಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡರು ಮತ್ತು ಸಾಮಾನ್ಯ ಮುಸ್ಲಿಮರಿಗೆ ನ್ಯಾಯ ಸಿಕ್ಕಿಲ್ಲ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ ರಿಜಿಜು ಲೋಕಸಭೆಯಲ್ಲಿ ಹೇಳಿದರು. ಬುಧವಾರ ಲೋಕಸಭೆಯಲ್ಲಿ ಮಂಡಿಸಿದ ವಕ್ಫ್ (ತಿದ್ದುಪಡಿ) ಕಾಯ್ದೆಯ ಮೇಲಿನ ಪ್ರತಿಪಕ್ಷಗಳ ಆರೋಪಕ್ಕೆ ಅವರು ಉತ್ತರ ನೀಡಿದರು. ಪ್ರಸ್ತಾವಿತ ಕಾನೂನಿನಲ್ಲಿನ ನಿಬಂಧನೆಗಳು ಅನೇಕ ವರ್ಷಗಳಲ್ಲಿ ಬಹು … Continued

ಜುಲೈ 23 ರಂದು ಹಣಕಾಸು ಸಚಿವರಿಂದ ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನ ಜುಲೈ 22ರಂದು ಆರಂಭವಾಗಲಿದ್ದು, ಜುಲೈ 23 ರಂದು 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುತ್ತದೆ ಎಂದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಪ್ರಕಟಿಸಿದ್ದಾರೆ. ಜುಲೈ 22 ರಂದು ಆರಂಭವಾದ ಬಜೆಟ್ ಅಧಿವೇಶನ ಆಗಸ್ಟ್ 12 ರಂದು ಮುಕ್ತಾಯಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಕೇಂದ್ರ … Continued

ಮೋದಿ 3.0 ಸರ್ಕಾರ : ಹಲವು ಸಚಿವರ ಖಾತೆ ಬದಲು | ಬದಲಾಗಿದ್ದು ಯಾರ್ಯಾರ ಖಾತೆಗಳು? ಇಲ್ಲಿದೆ ಮಾಹಿತಿ

ನವದೆಹಲಿ: ಪ್ರಧಾನಿ ಮೋದಿ 3.0 ಸರ್ಕಾರ ಕಾರ್ಯಾರಂಭ ಮಾಡಿದ್ದು, ಸೋಮವಾರ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಜೂನ್ 9 ರಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ 71 ಸಚಿವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಹೊಸ ಸಚಿವ ಸಂಪುಟವು ವಿವಿಧ ಹೊಸ ಮುಖಗಳನ್ನು ಒಳಗೊಂಡಿದ್ದು, ಅವರಿಗೆ ಖಾತೆಗಳನ್ನು … Continued