ಬೀದರ : ಗಾಳಿಪಟದ ದಾರ ಕುತ್ತಿಗೆಗೆ ಸುತ್ತಿ ಬೈಕ್ ಸವಾರ ಸಾವು

ಬೀದರ: ಸಂಕ್ರಾಂತಿ ಸಂಭ್ರಮದ ನಡುವೆಯೇ ಗಾಳಿಪಟದ ದಾರ (ಮಾಂಜಾ) ಮತ್ತೊಂದು ಬಲಿ ಪಡೆದಿದೆ. ಕರ್ನಾಟಕದ ಬೀದರ ಜಿಲ್ಲೆಯಲ್ಲಿ ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ 48 ವರ್ಷದ ಬೈಕ್ ಸವಾರರೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಮೃತರು ಸಂಜುಕುಮಾರ ಹೊಸಮನಿ ಎಂದು ತಿಳಿದುಬಂದಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ, ಹುಮನಾಬಾದಿನಲ್ಲಿ ವಾಸವಾಗಿರುವ ತಮ್ಮ ಮಗಳನ್ನು ಕರೆದುಕೊಂಡು ಬರಲು ಅವರು ಬೈಕ್‌ನಲ್ಲಿ … Continued