ಕಿತ್ತೂರು ಉತ್ಸವ ಚಾಲನೆ ವೇಳೆ ಸಿಎಂ ಸಿದ್ದರಾಮಯ್ಯ ಬಟ್ಟೆಗೆ ತಾಗಿದ ಬೆಂಕಿ
ಬೆಂಗಳೂರು: ಕಿತ್ತೂರು ಉತ್ಸವಕ್ಕೆ (Kittur Utsav 2024) ಚಾಲನೆ ನೀಡುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಜುಬ್ಬಾದ ಕೈಗೆ ಸಣ್ಣ ಪ್ರಮಾಣದಲ್ಲಿ ಬೆಂಕಿಯ ಕಿಡಿ ತಾಗಿದೆ. ತಕ್ಷಣವೇ ಅವರ ಭದ್ರತಾ ಸಿಬ್ಬಂದಿ ಕೂಡಲೇ ಅದನ್ನು ನಂದಿಸಿದ್ದರಿಂದ ಅವಘಡ ತಪ್ಪಿದೆ. ಬುಧವಾರ ಬೆಳಗಾವಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆಯ ವತಿಯಿಂದ … Continued