ದಕ್ಷಿಣ ಆಫ್ರಿಕಾ ಕ್ರಿಕೆಟ್‌ ಸರಣಿಗೆ ಕನ್ನಡಿಗ ಕೆ.ಎಲ್.ರಾಹುಲ್‌ ಭಾರತದ ತಂಡದ ಉಪನಾಯಕ

ಮುಂಬೈ : ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದು, ಟೆಸ್ಟ್‌ ತಂಡದ ಉಪನಾಯಕನಾಗಿರುವ ರೋಹಿತ್‌ ಶರ್ಮಾ ಗಾಯಗೊಂಡು ಟೆಸ್ಟ್‌ ಸರಣಿಯಿಂದ ಹೊರಬಿದ್ದ ಕಾರಣ ಕೆ.ಎಲ್.ರಾಹುಲ್‌ ಅವರನ್ನು ಮೂರು ಟೆಸ್ಟ್‌ ಪಂದ್ಯಗಳ ಸರಣಿಗೆ ಉಪನಾಯಕನನ್ನಾಗಿ ಬಿಸಿಸಿಐ ನೇಮಕ ಮಾಡಿದೆ. ರೋಹಿತ್‌ ಶರ್ಮಾ ಅವರನ್ನು ಏಕದಿನ ಹಾಗೂ ಟಿ20 ಸರಣಿಗೆ ನಾಯಕನ್ನಾಗಿ ನೇಮಿಸಲಾಗಿದ್ದು, ಟಿ20 ಸರಣಿಗೆ ಕನ್ನಡಿಗ … Continued