ಬೆಳಗಾವಿ: ಶಸ್ತ್ರಚಿಕಿತ್ಸೆ ಮೂಲಕ ಮಹಿಳೆ ಅಂಡಾಶಯದಲ್ಲಿ ಬೆಳೆದಿದ್ದ 5.75 ಕಿಲೋ ತೂಕದ ಗಂಟನ್ನು ಯಶಸ್ವಿಯಾಗಿ ಹೊರತೆಗೆದ ಕೆಎಲ್‌ಇ ವೈದ್ಯರು

ಬೆಳಗಾವಿ : ನಗರದ ಕೆಎಲ್ಇ ಶತಮಾನೋತ್ಸವ ಚಾರಿಟೇಬಲ್ ಆಸ್ಪತ್ರೆಯ ಸ್ತ್ರೀ ರೋಗ ಹಾಗೂ ಪ್ರಸೂತಿ ವಿಭಾಗದ ತಜ್ಞೆ ಡಾ. ಗೀತಾಂಜಲಿ ತೋಟಗಿ ಅವರು ಸುಮಾರು 50 ವರ್ಷದ ಮಹಿಳೆ ಅಂಡಾಶಯದಲ್ಲಿ ಬೆಳೆದಿದ್ದ ಸುಮಾರು 30 ಸೆಂಟಿಮೀಟರ್ ಸುತ್ತಳತೆಯ 5.75 ಕಿಲೋಗ್ರಾಂ ತೂಕದ ಗಂಟನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಪ್ರಸ್ತುತ ಮಹಿಳೆಯು ಆರೋಗ್ಯವಾಗಿದ್ದಾರೆ ಎಂದು … Continued

ಕೆಎಲ್‌ಇ ಸಂಸ್ಥೆಗೆ ದಾನ ಕೊಟ್ಟ ಜಾಗ ಮರಳಿ ಕೊಡುವ ಪ್ರಶ್ನೆಯೇ ಇಲ್ಲ: ಡಾ.ಕೋರೆ

ಹುಬ್ಬಳ್ಳಿ: ಕೆಎಲ್‌ಇ ಸಂಸ್ಥೆಗೆ ದಾನ ಕೊಟ್ಟ ಜಾಗವನ್ನು ಯಾವುದೇ ಕಾರಣಕ್ಕೂ ಮರಳಿ ಕೊಡುವುದಿಲ್ಲ. ಒಂದೂವರೆ ವರ್ಷದ ನಂತರ ಆ ಜಾಗದಲ್ಲಿ ಆಸ್ಪತ್ರೆ ನಿರ್ಮಾಣವಾಗಲಿದೆ ಎಂದು ಕೆಎಲ್‌ಇ ಸಂಸ್ಥೆಯ ಚೇರ್ಮನ್‌ ಡಾ.ಪ್ರಭಾಕರ ಕೋರೆ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರುಸಾವಿರ ಮಠದ ಹಿಂದಿನ ಸ್ವಾಮಿಗಳು ಒಳ್ಳೆಯ ಉದ್ದೇಶಕ್ಕೆ ಜಾಗ ನೀಡಿದ್ದಾರೆ. ಜಾಗ ಕೊಟ್ಟು ೧೭ … Continued