ನಂದಿನಿ ಹಾಲು, ಮೊಸರಿನ ದರ ಹೆಚ್ಚಳಕ್ಕೆ ಸದ್ಯಕ್ಕೆ ಸಿಎಂ ಬೊಮ್ಮಾಯಿ ಬ್ರೇಕ್: ನ.20ರ ನಂತರ ನಿರ್ಧಾರ

ಕಲಬುರಗಿ : ನಂದಿನಿ ಹಾಲಿನ ದರ ಏರಿಕೆ ಬಗ್ಗೆ ನವೆಂಬರ್‌ 20ರ ನಂತರ ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳದ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಸೋಮವಾರ ಸೇಡಂನಲ್ಲಿ ನಂದಿನಿ ಹಾಲಿನ ದರ ಪರಿಷ್ಕರಣೆ ಬಗ್ಗೆ ಮಾಧ್ಯಮವರಿಗೆ ಪ್ರತಿಕ್ರಿಯೆ ನೀಡಿ, ಕಳೆದ … Continued