ಕುಮಟಾ; ಭಾರತ ಬಂದ್‌ ಬೆಂಬಲಿಸಿ ಪ್ರತಿಭಟನಾ ಮೆರವಣಿಗೆ

ಕುಮಟಾ;ಭಾರತ ಬಂದ್ ಗೆ ಬೆಂಬಲ ಸೂಚಿಸಿ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.ರಾಷ್ಟ್ರಿಯ ಹೆದ್ದಾರಿ ೬೬ ರ ಮಣಕಿ ಮೈದಾನದಿಂದ ತಹಶೀಲ್ದಾರ ಕಚೇರಿಯ ವರೆಗೆ ಮೆರವಣಿಗೆಯ ಮೂಲಕ ಸಾಗಿ ರಾಜ್ಯ ಮತ್ತು ಕೇಂದ್ರ ಸರಕಾರದ ರೈತ ವಿರೋಧಿ ನೀತಿ ವಿರುದ್ಧ ಘೋಷಣೆ ಕೂಗಲಾಯಿತು. ಬಿಸಿಯೂಟ ತಯಾರಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು.ನಂತರ ತಹಶೀಲ್ದಾರ ಕಚೇರಿಯ … Continued

ರೆಸಾರ್ಟ್‌, ಹೋಮ್ ಸ್ಟೇ, ಹೊಟೇಲ್ ಮಾಲಕರ ಸಭೆ: ಸರ್ಕಾರದ ಮಾರ್ಗಸೂಚಿ, ಸಮುದ್ರದ ಎಚ್ಚರಿಕೆ ಫಲಕ ಹಾಕಲು ಸೂಚನೆ

ಕುಮಟಾ; ನಾಗರಿಕರ ಹಿತರಕ್ಷಣೆಗಾಗಿ ಕುಮಟಾ ಪೊಲೀಸ್ ಇಲಾಖೆಯು ಶನಿವಾರ ಬಾಡದಲ್ಲಿ ರೆಸಾರ್ಟ್‌, ಹೋಮ್ ಸ್ಟೇ ಮತ್ತು ಹೊಟೇಲ್ ಮಾಲಕರೊಂದಿಗೆ ಸಭೆ ನಡೆಸಿತು. ನಾಗರಿಕರು ಮತ್ತು ಪ್ರವಾಸಿಗರ ರಕ್ಷಣೆ ಮಹತ್ವವಾಗಿದೆ. ಪ್ರವಾಸಿಗರಿಗೆ ವಸತಿಗಾಗಿ ಅಥವಾ ಇನ್ನಾವುದೇ ರೀತಿಯಿಂದ ವಾಣಿಜ್ಯ ಉದ್ದೇಶ ಹೊಂದಿರುವಂತವರು ಕಡ್ಡಾಯವಾಗಿ ಪರವಾನಗಿ ಹೊಂದಿರಬೇಕು. ಕಾನೂನು ಬಾಹಿರ ಚಟುವಟಿಗೆಗೆ ಅವಕಾಶ ನೀಡಬಾರದು. ವಿದೇಶಿ ಪ್ರವಾಸಿಗರಿಗೆ ಅವಕಾಶ … Continued