ವೀಡಿಯೊ…| ಧರ್ಮಸ್ಥಳ ಪ್ರಕರಣ | ತನಿಖೆ ಆರಂಭಿಕ ಹಂತದಲ್ಲೇ ಎಡವಿದೆ ; ತಮ್ಮದೇ ಸರ್ಕಾರ ಟೀಕಿಸಿದ ಕಾಂಗ್ರೆಸ್‌ ಶಾಸಕ

ಬೆಂಗಳೂರು: ಧರ್ಮಸ್ಥಳ ಪ್ರಕರಣ ಕುರಿತು ದೇಶಾದ್ಯಂತ ತೀವ್ರ ಚರ್ಚೆಯಾಗುತ್ತಿದ್ದು, ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಹಕಾರ ಸಚಿವ ಕೆ. ಎನ್. ರಾಜಣ್ಣ ಭಾನುವಾರ ತಮ್ಮದೇ ಕಾಂಗ್ರೆಸ್‌ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ… ಧರ್ಮಸ್ಥಳ ದೇವಸ್ಥಾನ ವ್ಯಾಪ್ತಿಯಲ್ಲಿ ಶವ ಹೂತಿರುವುದಾಗಿ ದೂರು ನೀಡಲು‌ ಬಂದ ವ್ಯಕ್ತಿಯು ತಂದಿದ್ದ ತಲೆ ಬುರುಡೆಯ ಪೂರ್ವಾಪರಗಳನ್ನು ವಿಚಾರಿಸದೆ ತನಿಖೆಗೆ ಆದೇಶಿಸಿದ್ದು ಸರಿಯಾದ ಕ್ರಮವಲ್ಲ … Continued

ಮೂವರು ದೆಹಲಿಯಲ್ಲಿ ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ : ‘ಸ್ಫೋಟಕʼ ಹೇಳಿಕೆ ನೀಡಿದ ಕೆಎನ್ ರಾಜಣ್ಣ

ತುಮಕೂರು: ನನ್ನನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಮೂವರು ದೆಹಲಿಯಲ್ಲಿ ನನ್ನ ವಿರುದ್ಧ ವ್ಯವಸ್ಥಿತ ಪಿತೂರಿ ಮಾಡಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್‌. ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಮಧುಗಿರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಪಿತೂರಿ ವಿದ್ಯೆ ನನಗೂ ಗೊತ್ತಿದೆ. ಈ ಸಂದರ್ಭದಲ್ಲಿ ಅದನ್ನು ಬಳಸುವುದಿಲ್ಲ, ಮುಂದೆ ಕಾಲ ಬಂದೇ ಬರುತ್ತದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ. ಮುಖ್ಯಮಂತ್ರಿ … Continued

ನನ್ನ ವಜಾಗೊಳಿಸಿದ್ದರ ಹಿಂದೆ ದೊಡ್ಡ ಷಡ್ಯಂತ್ರವಿದೆ…’: ಮಾಜಿ ಸಚಿವ ಕೆ.ಎನ್. ರಾಜಣ್ಣ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಿಂದ ವಜಾಗೊಂಡ ಬಳಿಕ ಮೊದಲ ಪ್ರತಿಕ್ರಿಯೆ ನೀಡಿರುವ ಕೆ.ಎನ್. ರಾಜಣ್ಣ ಅವರು, ತಮನ್ನು ಸಂಪುಟದಿಂದ ವಜಾಗೊಳಿಸಿದ್ದರ ಹಿಂದೆ ದೊಡ್ಡ ಷಡ್ಯಂತ್ರವಿದೆ ಎಂದು ಹೇಳಿದ್ದಾರೆ. ಮತ ಕಳ್ಳತನ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಭಿಯಾನದ ವಿರುದ್ಧ ಹೇಳಿಕೆ ಕೊಟ್ಟ ನಂತರ ಹೈಕಮಾಂಡ್‌ ಸೂಚನೆ ಮೇರೆಗೆ ಕೆ.ಎನ್. ರಾಜಣ್ಣ ತಲೆ ದಂಡವಾಗಿದ್ದು, … Continued

ಸಚಿವ ಸ್ಥಾನದಿಂದ ಸಿಎಂ ಸಿದ್ದರಾಮಯ್ಯ ಆಪ್ತ ಕೆ.ಎನ್‌.ರಾಜಣ್ಣ ವಜಾಗೊಳಿಸಿದ್ದರ ಹಿಂದಿನ ಕಾರಣಗಳೇನು..?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿಷ್ಠಾವಂತರೆಂದು ಪರಿಗಣಿಸಲ್ಪಟ್ಟ ರಾಜ್ಯದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ಹೈಕಮಾಂಡ್‌ ಸೂಚನೆಯ ಮೇರೆಗೆ ರಾಜೀನಾಮೆ ನೀಡಿದ್ದಾರೆ. ರಾಜ್ಯದ ಒಂದು ವಿಧಾನಸಭಾ ಕ್ಷೇತ್ರದಲ್ಲಿ ನಡೆದ “ಮತ ಕಳ್ಳತನ”ಕ್ಕೆ ಕರ್ನಾಟಕದಲ್ಲಿ ತಮ್ಮದೇ ಪಕ್ಷದ ಸರ್ಕಾರವನ್ನು ದೂಷಿಸಿದ ಆರೋಪದ ಮೇಲೆ ಕಾಂಗ್ರೆಸ್ ಹೈಕಮಾಂಡ್ ಮುಜುಗರಕ್ಕೆ ಒಳಗಾದ ನಂತರ ಹೈಕಮಾಂಡ್‌ ಸೂಚನೆಯ ಮೇರೆಗೆ ಅವರನ್ನು … Continued

ಸಚಿವ ಸ್ಥಾನಕ್ಕೆ ಕೆ.ಎನ್‌.ರಾಜಣ್ಣ ದಿಢೀರ್‌ ರಾಜೀನಾಮೆ..!

ಬೆಂಗಳೂರು: ಮತಗಳ್ಳತನ ಆರೋಪದ ವಿರುದ್ಧ ಕಾಂಗ್ರೆಸ್‌ ನಿಲುವಿನ ವಿರುದ್ಧ ಹೇಳಿಕೆ ನೀಡಿದ್ದ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂಗೀಕರಿಸಿದ್ದಾರೆ. ಇಡೀ ಕಾಂಗ್ರೆಸ್‌‍ ಪಕ್ಷವೇ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಚುನಾವನಾ ಆಯೋಗದ ವಿರುದ್ಧವಾಗಿ ಹೋರಾಟ ನಡೆಸಿದರೆ, ಸಚಿವ ಕೆ.ಎನ್‌.ರಾಜಣ್ಣ ವ್ಯತಿರಿಕ್ತ ಹೇಳಿಕೆ … Continued

ಚುನಾವಣಾ ರಾಜಕೀಯಕ್ಕೆ ದಿಢೀರ್‌ ನಿವೃತ್ತಿ ಘೋಷಿಸಿದ ಸಹಕಾರ ಸಚಿವ ಕೆ. ಎನ್‌ ರಾಜಣ್ಣ…!

ಬೆಂಗಳೂರು : ಚುನಾವಣಾ ರಾಜಕೀಯಕ್ಕೆ ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಅವರು ಚುನಾವಣಾ ರಾಜಕಾರಣಕ್ಕೆ ದಿಢೀರ್‌ ನಿವೃತ್ತಿ ಘೋಷಿಸಿದ್ದಾರೆ. ಹುಣಸೂರಿನಲ್ಲಿ ಮಾತನಾಡಿದ ಅವರು, ನನಗೆ 75 ವರ್ಷ ಆಯಿತು, ಇನ್ನು ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ ಸಹಕಾರಿ ಕ್ಷೇತ್ರ, ರಾಜಕಾರಣದಲ್ಲಿ ಇರುತ್ತೇನೆ ಎಂದು ತಿಳಿಸಿದ್ದಾರೆ. ಮುಂದಿನ ಚುನಾವಣೆ ಬರುವ ವೇಳೆಗೆ ನನಗೆ 78 ವರ್ಷ … Continued

48 ನಾಯಕರ ಹನಿಟ್ರ್ಯಾಪ್ ಸಿಡಿ ಇದೆ, ನನ್ನ ಮೇಲೂ ಯತ್ನ; ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಮಾಹಿತಿ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್‌ (Honey Trap) ಮತ್ತೆ ಸದ್ದು ಮಾಡುತ್ತಿದೆ. ರಾಜ್ಯದ 48 ರಾಜಕೀಯ ಮುಖಂಡರ ಸಿ.ಡಿ ತಯಾರಾಗಿದೆ. ನನ್ನ ಮೇಲೂ ಹನಿಟ್ರ್ಯಾಪ್ ಪ್ರಯತ್ನ ಆಗಿದೆ ಎಂದು ಸಹಕಾರಿ ಸಚಿವ ಕೆ ಎನ್ ರಾಜಣ್ಣ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ. ಎಲ್ಲ ಪಕ್ಷದ ನಾಯಕರು ಸೇರಿದಂತೆ ಸುಮಾರು 48 ಮಂದಿಯ ಹನಿಟ್ರ್ಯಾಪ್ ಸಿ.ಡಿ. ಮಾಡಲಾಗಿದೆ ಎಂದು … Continued

ಸಂಪುಟದಿಂದ ಕೆ.ಎನ್​ ರಾಜಣ್ಣರನ್ನು ಕೈ ಬಿಡಿ: ಕಾಂಗ್ರೆಸ್‌ ಕಾರ್ಯಕರ್ತರ ಆಗ್ರಹ

ಬೆಂಗಳೂರು : ಸಹಕಾರ ಸಚಿವ ಕೆ.ಎನ್​.ರಾಜಣ್ಣ ವಿರುದ್ಧ ಎಐಸಿಸಿಗೆ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಅವರಿಗೆ ಸ್ವಪಕ್ಷವಾದ ಕಾಂಗ್ರೆಸ್‌ ಕಾರ್ಯಕರ್ತರೇ ದೂರು ನೀಡಿದ್ದು, ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸುರ್ಜೇವಾಲಾ ಅವರಿಗೂ ದೂರು ನೀಡಿದ್ದು, ಕೆಎನ್​​ ರಾಜಣ್ಣ ಅವರನ್ನು … Continued