ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಶಶಿ ತರೂರ್, ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಕ್ರಮಬದ್ಧ- ಕೆ.ಎನ್. ತ್ರಿಪಾಠಿ ಔಟ್

ನವದೆಹಲಿ: ಜಾರ್ಖಂಡ್‌ನ ಮಾಜಿ ಸಚಿವ ಕೆ.ಎನ್. ತ್ರಿಪಾಠಿ ಅವರ ಅರ್ಜಿ ಇಂದು, ಶನಿವಾರ ತಿರಸ್ಕೃತಗೊಂಡ ನಂತರ ಕಾಂಗ್ರೆಸ್ ಪಕ್ಷದ ಉನ್ನತ ಹುದ್ದೆಗಾಗಿ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ನಡುವೆ ಹೋರಾಟ ಈಗ ನಡೆಯಲಿದೆ. ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರಗಳನ್ನು ಕೂಲಂಕುಷವಾಗಿ ಪರಿಶೀಲಿಸಲಾಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಚುನಾವಣಾಧಿಕಾರಿ ಮಧುಸೂದನ್ ಮಿಸ್ತ್ರಿ ಇಂದು ಸುದ್ದಿಗೋಷ್ಠಿಯಲ್ಲಿ … Continued