ಚಾಕು ಇರಿತದ ಪ್ರಕರಣ: ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡ ಸಲ್ಮಾನ್‌ ರಶ್ದಿ, ಒಂದು ಕೈ ನಿಷ್ಕ್ರಿಯ

ಆಗಸ್ಟ್‌ನಲ್ಲಿ ಪಶ್ಚಿಮ ನ್ಯೂಯಾರ್ಕ್‌ನಲ್ಲಿ ನಡೆದ ಸಾಹಿತ್ಯಿಕ ಸಮಾರಂಭದಲ್ಲಿ ವೇದಿಕೆಯ ಮೇಲೆ ಸ್ಲಮಾನ್‌ ರಶ್ದಿ ಮೇಲೆ ನಡೆದ ದಾಳಿಯ ನಂತರ ರಶ್ದಿ ಅವರ ಒಂದು ಕಣ್ಣಿನ ಮತ್ತು ಒಂದು ಕೈಯ ಬಳಸುವುದು ಕಷ್ಟಸಾಧ್ಯವಾಗಿದೆ ಎಂದು ಅವರ ಏಜೆಂಟ್ ಹೇಳಿದ್ದಾರೆ. ಸಾಲ್ ಬೆಲ್ಲೊ ಮತ್ತು ರಾಬರ್ಟೊ ಬೊಲಾನೊ ಅವರಂತಹ ಸಾಹಿತ್ಯಿಕ ದಿಗ್ಗಜರನ್ನು ಪ್ರತಿನಿಧಿಸುವ ಆಂಡ್ರ್ಯೂ ವೈಲಿ ಅವರು ಸ್ಪ್ಯಾನಿಷ್ … Continued

ಶಿವಮೊಗ್ಗ ಗಲಭೆ ಪ್ರಕರಣ: ಚೂರಿ ಇರಿತದ ಪ್ರಮುಖ ಆರೋಪಿ ಕಾಲಿಗೆ ಗುಂಡೇಟು

ಶಿವಮೊಗ್ಗ: ನಗರದಲ್ಲಿ ಸೋಮವಾರ ಬಟ್ಟೆ ಅಂಗಡಿ ಕೆಲಸಗಾರ ಪ್ರೇಮ್ ಸಿಂಗ್‌ಗೆ ಚೂರಿ ಇರಿದ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಮಾರ್ನಮಿಬೈಲು ನಿವಾಸಿ ಚರ್ಬಿ ಅಲಿಯಾಸ್ ಮೊಹಮ್ಮದ್ ಜಬಿ (30) ಗುಂಡೇಟು ತಿಂದ ಆರೋಪಿಯಾಗಿದ್ದಾನೆ. ಪ್ರೇಮ್ ಸಿಂಗ್‍ಗೆ ಚೂರಿ ಇರಿದ ಪ್ರಕರಣದ ಎನ್.ಟಿ.ರಸ್ತೆಯ ಫಲಕ್ ಪ್ಯಾಲೇಸ್ ಬಳಿ ಆರೋಪಿ ಜಬೀವುಲ್ಲಾ ಬಂಧಿಸಲು … Continued

ಉಡುಪಿಯ ಕಾಂಗ್ರೆಸ್ ನಾಯಕಿಗೆ ಚಾಕು ಇರಿತ

ಉಡುಪಿ: ಕಾಪು ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿಸೋಜಾ ಅವರಿಗೆ ವ್ಯಕ್ತಿಯೋರ್ವ ಚೂರಿಯಿಂದ ಇರಿದು ಹಲ್ಲೆ ಮಾಡಿದ್ದಾನೆ. ಕಳೆದ ರಾತ್ರಿ ಮನೆ ಪಕ್ಕದಲ್ಲಿ ರೀನಾ ಡಿಸೋಜಾ ತನ್ನ ಗೆಳತಿ ಜೊತೆ ಮಾತನಾಡುತ್ತಿದ್ದಾಗ, ಕುಡಿತದ ಚಟ ಹೊಂದಿದ್ದ ನೆರೆಮನೆಯ ಸುಮಾರು 45 ವರ್ಷದ ವ್ಯಕ್ತಿ ಕ್ಷುಲ್ಲಕ ಕಾರಣಕ್ಕೆ ಜಗಳಕ್ಕಿಳಿದಿದ್ದಾನೆ. ಮಾತಿನ ಚಕಮಕಿ ನಡೆಯುವ ಸಂದರ್ಭದಲ್ಲಿ … Continued