ಬಸ್ ಏರಲು ಯತ್ನಿಸಿದ ಯುವಕನನ್ನು ಒದ್ದು ರಸ್ತೆಗೆ ಬೀಳಿಸಿದ ಸಾರಿಗೆ ಸಂಸ್ಥೆ ನಿರ್ವಾಹಕ: ದೃಶ್ಯ ಕ್ಯಾಮರಾದಲ್ಲಿ ಸೆರೆ

ಮಂಗಳೂರು: ಸರ್ಕಾರಿ ಬಸ್ ಏರಲು ಯತ್ನಿಸಿದ ಯುವಕನನ್ನು ಕೆಎಸ್ಆರ್‌ಟಿಸಿ ನಿರ್ವಾಹಕರೊಬ್ಬರು ಕಾಲಿಂದ ಒದ್ದು ಬಸ್‌ನಿಂದ ಹೊರಗೆ ಹಾಕಿದ ಅಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಈಶ್ವರಮಂಗಲದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಪುತ್ತೂರಿನ ಈಶ್ವರಮಂಗಲ ಎಂಬಲ್ಲಿ ಬಸ್ ಏರಲು ಯತ್ನಿಸಿದ ಯುವಕನ ಕಪಾಳಕ್ಕೆ ಹೊಡೆದ ನಿರ್ವಾಹಕ ಹೊಡೆದು, ಕಾಲಿಂದ ಒದ್ದಿದ್ದಾನೆ. ಒದ್ದ ರಭಸಕ್ಕೆ ಪ್ರಯಾಣಿಕ ಬಸ್‌ನಿಂದ … Continued