ಕೊಡಗು: ನರಹಂತಕ ಹುಲಿ ಕಂಡಲ್ಲಿ ಗುಂಡು ಆದೇಶ

ಕರ್ನಾಟಕದ ಕೊಡಗು ಜಿಲ್ಲೆಯಲ್ಲಿ ದಾಳಿ ನಡೆಸಿ ನಾಲ್ವರು ಜನರನ್ನು ಕೊಂದ ಹುಲಿಗೆ ಕಂಡಲ್ಲಿ ಗುಂಡು ಹಾರಿಸುವಂತೆ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಬೆಲ್ಲೂರು ಗ್ರಾಮದಲ್ಲಿ ಹುಲಿ ದಾಳಿಗೆ ಬಾಲಕ ರಂಗಸ್ವಾಮಿ (೮) ಮೃತಪಟ್ಟಿದ್ದು, ತೋಟದ ಕಾರ್ಮಿಕ ಗಂಭೀರ ಗಾಯಗೊಂಡ ನಂತರ ಆದೇಶ ಮಾಡಲಾಗಿದೆ. ವಿರಾಜ್‌ಪೇಟೆಯ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಅವರು ವಿಧಾನಸಭೆಯಲ್ಲಿ, … Continued

ನರ ಹಂತಕ ಹುಲಿ ಹಿಡಿಯಲು ೧೫೦ ಅರಣ್ಯ ಸಿಬ್ಬಂದಿ: ಆದರೂ ಕಾಣಿಸದ ಹುಲಿ

ಮಡಿಕೇರಿ: ನರ ಹಂತಕ ವ್ಯಾಘ್ರನ ಸೆರೆ ವಿಳಂಬವಾಗುತ್ತಿದ್ದು, ಗ್ರಾಮಸ್ಥರ ಆಕ್ರೋಶವೂ ಹೆಚ್ಚಾಗುತ್ತಿದೆ. ಈಗಾಗಲೇ ಮೂರು ಜೀವಗಳನ್ನು ಬಲಿ ಪಡೆದಿರುವ ಗಂಡು ಹುಲಿ ಯಾರ ಕಣ್ಣಿಗೂ ಬೀಳುತ್ತಿಲ್ಲ. ಅರಣ್ಯ ಇಲಾಖೆಯ 150ಕ್ಕೂ ಅಧಿಕ ಸಿಬ್ಬಂದಿ ಹುಲಿ ಸೆರೆ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ಅರಣ್ಯ ಸಚಿವರಾದ ಅರವಿಂದ ಲಿಂಬಾವಳಿ ಸೋಮವಾರ ಬೆಂಗಳೂರಿನಲ್ಲಿ ಶಾಸಕರಾದ ಕೆ. ಜಿ. ಬೋಪಯ್ಯ, ವನ್ಯಜೀವಿ ವಿಭಾಗದ … Continued

ಕೇರಳದಲ್ಲಿ ಕೊರೊನಾ ಕೇಕೆ: ಕೊಡಗು ಜಿಲ್ಲೆಯಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ವಿಪರೀತ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಗಡಿ ಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇರಳಕ್ಕೆ ಹೋಗಿ ಬರುವವರನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ. ಕೇರಳದಲ್ಲಿ ಬುಧವಾರ ಫೆ.17 ರಂದು ಒಂದೇ ದಿನ 4,892 ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಅಲ್ಲಿ ಈಗ 60,803ಕ್ಕೆ ಏರಿದಂತಾಗಿದೆ. 746 … Continued