ದೇಶದಲ್ಲಿ ಮೇಘ ಸ್ಫೋಟ, ಊಹಿಸಲಾಗದ ದುಃಖ, ಸಕ್ರಾಂತಿ ನಂತರ ರಾಜಕೀಯ ಬದಲಾವಣೆ : ಕೋಡಿಮಠ ಶ್ರೀಗಳ ಭವಿಷ್ಯ

ಹಾಸನ: ರಾಜ್ಯ, ದೇಶ, ವಿದೇಶಗಳಲ್ಲಿ ಸಂಭವಿಸಬಹುದಾದ ವಿದ್ಯಮಾನಗಳ ಬಗ್ಗೆ ಕೋಡಿಮಠದ ಸ್ವಾಮೀಜಿ (Kodi Mutt Swamiji) ಭವಿಷ್ಯ ನುಡಿದಿದ್ದಾರೆ. ಮುಂದಿನ 6 ತಿಂಗಳ ಬಗ್ಗೆ ಭವಿಷ್ಯ ನುಡಿದಿರುವ ಕೋಡಿಮಠದ ಶ್ರೀಗಳು, ದೇಶದಲ್ಲಿ ಮೇಘಸ್ಪೋಟವಾಗಲಿದೆ. ಸಂಕ್ರಾಂತಿ ಬಳಿಕ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಊಹಿಸಲಾಗದ ನೋವು ಭಾರತಕ್ಕೆ ಕಾಡಲಿದೆ ಎಂದು ಹೇಳಿದ್ದಾರೆ. … Continued

ಇನ್ನೂ ಮಳೆಯಿದೆ…ಆಕಾಶ ತತ್ವದ ಪ್ರಕಾರ ತೊಂದರೆ ಆಗಬಹುದು…ರಾಜನ ಮೇಲೆ ಭಂಗ ಬೀರಲಿದೆ ; ಕೋಡಿಮಠ ಶ್ರೀಗಳ ಭವಿಷ್ಯ

ಹಾಸನ : ದೇಶದಲ್ಲಿ ಮಳೆ ಇನ್ನೂ ಮುಂದುವರಿಯಲಿದೆ. ನಾನು ಈ ಹಿಂದೆ ಪ್ರಾಕೃತಿಕ ದೋಷವಿದೆ ಎಂದು ಹೇಳಿದಂತೆ ಅದಿನ್ನೂ ಸಂಭವಿಸುತ್ತದೆ. ಈ ಬಾರಿ ಆಕಾಶದಿಂದ ದೊಡ್ಡ ಆಪತ್ತು ಕಾದಿದೆ ಎಂದು ಹಾರನಹಳ್ಳಿ ಗ್ರಾಮದ ಕೋಡಿಮಠ ಪೀಠಾಧ್ಯಕ್ಷ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಪಂಚ ಭೂತಗಳಿಂದಲೂ ದೇಶಕ್ಕೆ ತೊಂದರೆ ಇದೆ. ಆದರೆ ಆಗಸದಿಂದ … Continued