ಕಾರ್ತಿಕ ಮಾಸದಲ್ಲಿ ಕರ್ನಾಟಕಕ್ಕೆ ತೊಂದರೆ, ಮಳೆ ಮುಂದುವರಿಕೆ, ಮುಂದಿನ ಯುಗಾದಿ ವರೆಗೂ ವಿಷ ಜಂತುಗಳು ತಾಂಡವ: ಕೋಡಿಮಠ ಶ್ರೀಗಳ ಭವಿಷ್ಯ

ಧಾರವಾಡ: ಧಾರವಾಡ: ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣವಿದೆ. ಮಳೆ, ರೋಗ, ಭೂಮಿಯಿಂದ ತೊಂದರೆಯಾಗುವ ಲಕ್ಷಣವಿದೆ,ಇನ್ನೂ ಒಂದು ವರ್ಷ ಕೊರೊನಾ ಇರುತ್ತದೆ, ಮಳೆ ಮುಂದುವರಿಯಲಿದೆ ಎಂದು ಕೋಡಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು, ಮಳೆ, ಸಿಡಿಲು, ಬೆಂಕಿ ಕಾಟ, ಮತಾಂಧತೆ ಹೆಚ್ಚುತ್ತದೆ ಎಂದು ಈ ಸಂವತ್ಸರ ಪ್ರಾರಂಭದಲ್ಲಿಯೇ … Continued