ಮಲೆನಾಡು ಬಯಲಾಗುತ್ತದೆ, ಬಯಲು ಮಲೆನಾಡಾಗುತ್ತದೆ…ದೇಶದಲ್ಲಿ ದೊಡ್ಡ ಅವಘಡ ಸಂಭವಿಸಲಿದೆ: ಕೋಡಿಮಠ ಶ್ರೀಗಳು ಭವಿಷ್ಯ

ಹಾಸನ : ದೇಶದಲ್ಲಿ ರಾಜಕೀಯ ವಿಪ್ಲವವಾಗಿ, ಗುಂಪುಗಳಾಗುತ್ತವೆ. ಬೆಂಕಿ, ಗಾಳಿ, ಗುಡುಗು ಸಿಡಿಲಿನಿಂದ ವಿಪರೀತ ಅನಾಹುತಗಳಾಗುತ್ತವೆ. ದೇಶದಲ್ಲಿ ಅಶಾಂತಿ, ಮತೀಯ ಗಲಭೆ, ದೊಂಬಿಗಳು, ಸಾವು-ನೋವುಗಳು ಕೊಲೆಗಳು ಹೆಚ್ಚಾಗಲಿವೆ. ವಿಶೇಷವಾಗಿ ವಿದ್ಯುತ್‌ನಿಂದ ಹೆಚ್ಚು ಅಪಾಯವಿದೆ ಎಂದು ಕೋಡಿಮಠ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಈ ವರ್ಷದ ಫಲಾಫಲದ ಬಗ್ಗೆ ಮಾತನಾಡಿದ ಕೋಡಿಮಠ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ … Continued