ವೀಡಿಯೊ..| ಮುರಿದು ಬಿದ್ದ ರಾಷ್ಟ್ರೀಯ ಹೆದ್ದಾರಿ 66ರ ಕಾಳಿ ನದಿ ಸೇತುವೆ : ಕಾರವಾರ – ಗೋವಾ ಸಂಚಾರ ಸ್ಥಗಿತ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ಬಳಿ ರಾಷ್ಟ್ರೀಯ ಹೆದ್ದಾರಿ 66 ರ ಕೋಡಿಭಾಗ್ ಸೇತುವೆ ಕುಸಿದು ಕಾಳಿ ನದಿಗೆ ಬಿದ್ದಿದೆ. ತಮಿಳುನಾಡು ಮೂಲದ ಲಾರಿ ನದಿಗೆ ಉರುಳಿದ್ದು, ಲಾರಿ ಚಾಲಕನನ್ನು ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಸದ್ಯ ಮತ್ತೊಂದು ಸೇತುವೆಯ ಮೇಲೆ ಕಾರವಾರ-ಗೋವಾ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಸೇತುವೆಯಿಂದ … Continued