ಉಡುಪಿ : ಕೋಡಿಬೆಂಗ್ರೆ ಬಳಿ ಪ್ರವಾಸಿ ದೋಣಿ ಮಗುಚಿ ಇಬ್ಬರು ಸಾವು

ಉಡುಪಿ : ವಿಹಾರಕ್ಕೆಂದು ಪ್ರವಾಸಿಗರನ್ನು ಕರೆದೊಯ್ಯತ್ತಿದ್ದ ದೋಣಿ ಸಮುದ್ರದಲ್ಲಿ ಮಗುಚಿ ಇಬ್ಬರು ಸಾವಿಗೀಡಾದ ಘಟನೆ ಉಡುಪಿ ತಾಲೂಕಿನ ಕೋಡಿಬೆಂಗ್ರೆ ಅಳಿವೆ ಬಾಗಿಲಿನ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಶಂಕರಪ್ಪ (22) ಸಿಂಧು ( 23) ಎಂದು ಗುರುತಿಸಲಾಗಿದೆ. ಮತ್ತಿಬ್ಬರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಡಿಬೆಂಗ್ರೆ ಬಳಿಯ ಡೆಲ್ಟಾ ಬೀಚ್ ನಿಂದ ಪ್ರವಾಸಿ ಬೋಟ್ ನಲ್ಲಿ … Continued