ಕರ್ನಾಟಕ ಬಂದ್​ಗೆ ರಾಜ್ಯ ರೈತ ಸಂಘ ಸಂಪೂರ್ಣ ಬೆಂಬಲ: ಕೋಡಿಹಳ್ಳಿ ಚಂದ್ರಶೇಖರ

ಬೆಂಗಳೂರು: ರಾಜ್ಯ ಬಂದ್​ಗೆ ಸಂಪೂರ್ಣ ಬೆಂಬಲ ಇದೆ. ನಾಡಿನ ವಿಚಾರ ಬಂದಾಗ ನಾವು ರಾಜ್ಯದ ಪರವಾಗಿ ನಿಲ್ಲುತ್ತೇವೆ. ರಾಜ್ಯದೊಳಗೆ ಬೇರೆ ರಾಜ್ಯಗಳ ಪ್ರಕ್ರಿಯೆ ನಡೆಯಬಾರದು. ಎಂಇಎಸ್ ಅನ್ನು ಸಂಪೂರ್ಣವಾಗಿ ನಿಷೇಧ ಮಾಡಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದ್ದಾರೆ. ನಗರದ ಪ್ರೆಸ್ ಕ್ಲಬ್​ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ … Continued