ಭಾರತ-ಪಾಕ್ ಯುದ್ಧ, ಪ್ರಕೃತಿ ವಿಕೋಪ, ನಾಲ್ಕು ಸುನಾಮಿಗಳ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

ಬಾಗಲಕೋಟೆ: ಪಹಲ್ಗಾಮ್ ದಾಳಿಯ (Pahalgam Terror Attack) ಬಳಿಕ ಭಾರತ-ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ಕವಿದಿರುವ ಸಂದರ್ಭದಲ್ಲಿ ಭಾರತ-ಪಾಕಿಸ್ತಾನ ಸಂಘರ್ಷದ ಕುರಿತು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಪಹಲ್ಗಾಮ್‌ ದಾಳಿ‌ ಹಿನ್ನೆಲೆಯಲ್ಲಿ ಯುದ್ಧ ಅಲ್ಲಗಳೆಯುವಂತಿಲ್ಲ. ಮತೀಯ ಮತಾಂಧತೆ ಗೊಂದಲ ಹೆಚ್ಚಾಗುತ್ತದೆ ಯುದ್ಧದ ಭೀತಿ‌‌ ಇದೆ ಎಂದು ಅವರು ಹೇಳಿದ್ದಾರೆ. ಯುದ್ಧ ಮಾಡುವವರು ತಯಾರಿದ್ದಾರೆ. ಯುದ್ಧಮಾಡಿಸಿಕೊಳ್ಳುವವರು ಹೆದರುತ್ತಿದ್ದಾರೆ. … Continued