ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ

ಧಾರವಾಡ: ಕೋಡಿಮಠದ ಸ್ವಾಮೀಜಿಗಳು ರಾಜ್ಯಕ್ಕೆ ಸಂಬಂಧಿಸಿದಂತೆ ಮತ್ತೊಂದು ರಾಜಕೀಯ ಭವಿಷ್ಯ ನುಡಿದಿದ್ದಾರೆ. ಸಂಕ್ರಾಂತಿಯ ವರೆಗೆ ರಾಜ್ಯದಲ್ಲಿ ಸಿದ್ಧರಾಮಯ್ಯ ಸರ್ಕಾರಕ್ಕೆ ಯಾವ ತೊಂದರೆ ಇಲ್ಲ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ದಸರಾ ಕಾರ್ಯಕ್ರಮಕ್ಕೆಂದು ಧಾರವಾಡಕ್ಕೆ ಆಗಮಿಸಿದ್ದಾಗ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸದ್ಯಕ್ಕೆ ಯಾವುದೇ ರಾಜಕೀಯ ಬದಲಾವಣೆಗಳು ಕಂಡುಬರುವುದಿಲ್ಲ. ಕರ್ನಾಟಕದಲ್ಲಿ … Continued