ಆತ್ಮಗಳು ಅತೃಪ್ತಿಗೊಂಡು ಭಂಗವಾಗಿ ಕಾಡುತ್ತವೆ, ಅಫ್ಘಾನಿಸ್ತಾನದಿಂದ ಜಗತ್ತಿಗೇ ಭಯ: ಕೋಡಿಮಠದ ಶ್ರೀ ಭವಿಷ್ಯ

ಹಾಸನ: ‘ದೇಶದಲ್ಲಿ ಇನ್ನೂ ಮಳೆಯಾಗಲಿದೆ, ಆಪತ್ತು ಕಾಡಲಿದೆ. ಭೂಮಿ ನಡುಗಲಿದೆ, ರಾಜ ಭಯ ಇದೆ. ಆತ್ಮಗಳು ಭಂಗವಾಗಿ ಕಾಡುತ್ತವೆ. ಕಾರ್ತಿಕ ಮಾಸದವರೆಗೂ ಇದೇ ವಿಪತ್ತು ಮುಂದುವರಿಯಲಿದೆ’ ಎಂದು ಕೋಡಿಮಠದ ಶ್ರೀ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಮಾಡಾಳು ಗ್ರಾಮದಲ್ಲಿ ಸ್ಚರ್ಣಗೌರಿ ಪೂಜೆಯಲ್ಲಿ ಪಾಲ್ಗೊಂಡ ನಂತರ ಮಾತನಾಡಿದ ಅವರು, ಒಂದೂವರೆ ವರ್ಷದ ಹಿಂದೆ ದೇಶವೊಂದು … Continued