ದೇಶದಲ್ಲಿ ಮೇಘ ಸ್ಫೋಟ, ಊಹಿಸಲಾಗದ ದುಃಖ, ಸಕ್ರಾಂತಿ ನಂತರ ರಾಜಕೀಯ ಬದಲಾವಣೆ : ಕೋಡಿಮಠ ಶ್ರೀಗಳ ಭವಿಷ್ಯ
ಹಾಸನ: ರಾಜ್ಯ, ದೇಶ, ವಿದೇಶಗಳಲ್ಲಿ ಸಂಭವಿಸಬಹುದಾದ ವಿದ್ಯಮಾನಗಳ ಬಗ್ಗೆ ಕೋಡಿಮಠದ ಸ್ವಾಮೀಜಿ (Kodi Mutt Swamiji) ಭವಿಷ್ಯ ನುಡಿದಿದ್ದಾರೆ. ಮುಂದಿನ 6 ತಿಂಗಳ ಬಗ್ಗೆ ಭವಿಷ್ಯ ನುಡಿದಿರುವ ಕೋಡಿಮಠದ ಶ್ರೀಗಳು, ದೇಶದಲ್ಲಿ ಮೇಘಸ್ಪೋಟವಾಗಲಿದೆ. ಸಂಕ್ರಾಂತಿ ಬಳಿಕ ರಾಜ್ಯ ರಾಜಕೀಯದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ಊಹಿಸಲಾಗದ ನೋವು ಭಾರತಕ್ಕೆ ಕಾಡಲಿದೆ ಎಂದು ಹೇಳಿದ್ದಾರೆ. … Continued