ಕೊಳದಮಠದ ಶ್ರೀ ಶಾಂತವೀರ ಸ್ವಾಮೀಜಿ ಲಿಂಗೈಕ್ಯ

ಬೆಂಗಳೂರು: ಕೊಳದಮಠದ ಶ್ರೀ ಶಾಂತವೀರ ಸ್ವಾಮೀಜಿ (80) ಇಂದು, ಶನಿವಾರ ಬೆಳಗ್ಗೆ ಲಿಂಗೈಕ್ಯರಾಗಿದ್ದಾರೆ. ಆರೋಗ್ಯವಾಗಿದ್ದ ಶ್ರೀಗಳು ಶುಕ್ರವಾರ ಮಹಾಲಕ್ಷ್ಮಿಲೇಔಟ್‍ನಲ್ಲಿ ನಡೆದ ಕಾರ್ಯಕ್ರಮಕ್ಕೆ ಹೋಗಿಬಂದಿದ್ದರು. ಇಂದು ಎಂದಿನಂತೆ ತಮ್ಮ ನಿತ್ಯಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ.  ಶ್ರೀಗಳು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಮಠದ ಆವರಣದಲ್ಲಿ ಶ್ರೀಗಳ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮಠದ … Continued