ಅರುಂಧತಿ ಅನಂತ ಹೆಗಡೆ ಕೊಳಗಿ ನಿಧನ

ಸಿದ್ದಾಪುರ : ಖ್ಯಾತ ಯಕ್ಷಗಾನದ ಕಲಾವಿದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ದಿವಂಗತ ಅನಂತ ಹೆಗಡೆ ಕೊಳಗಿ ಅವರ ಪತ್ನಿ ಅರುಂಧತಿ ಅನಂತ ಹೆಗಡೆ (೮೨) ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಸ್ವಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶನಿವಾರ ನಿಧನರಾಗಿದ್ದಾರೆ. ಮೃತರು ಯಕ್ಷಗಾನದ ಪ್ರಸಿದ್ಧ ಭಾಗವತ ಕೇಶವ ಹೆಗಡೆ ಕೊಳಗಿ ಸೇರಿದಂತೆ ಮೂವರು ಪುತ್ರರು, ಮೂವರು … Continued

ಸಾಹಿತ್ಯ ಕ್ಷೇತ್ರ ಸಮಾಜ ಪರಿವರ್ತನೆಗೆ ಪೂರಕ: ಕಾಗೇರಿ

ಸಿದ್ದಾಪುರ:ಸಾಹಿತ್ಯ ಕ್ಷೇತ್ರ ಸಮಾಜದ ಪರಿವರ್ತನೆಗೆ ಹಾಗೂ ಮೌಲ್ಯಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಬಹುದೊಡ್ಡ ಕೊಡುಗೆ ನೀಡಿದೆ. ಈ ಕ್ಷೇತ್ರದಲ್ಲಿ ಕೆಲಸ ಮಾಡುವವರ ಬಗ್ಗೆ ಯಾವತ್ತೂ ಗೌರವವಿದೆ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಅವರು ಪಟ್ಟಣದ ಬಾಲಭವನದಲ್ಲಿ ನಡೆದ ಗಂಗಾಧರ ಕೊಳಗಿಯವರ ಯಾನ- ಅಲೆಮಾರಿಯ ಅನುಭವ ಕಥನ ಕೃತಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಾಹಿತ್ಯ … Continued