ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್ ಮೇಲೆ ಮಲಗಿಕೊಂಡು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿ

ಕೋಲಾರ : ಬುಧವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಕೋಲಾರ ಜಿಲ್ಲೆಯ ಕೆಜಿಎಫ್‌ ತಾಲೂಕಿನಲ್ಲಿ ಅಪಘಾತದಲ್ಲಿ ಕಾರು ಮುರಿತಕ್ಕೆ ಒಳಗಾದ ವಿದ್ಯಾರ್ಥಿನಿಯೊಬ್ಬರು ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್‌ ಬೆಡ್‌ ಮೇಲೆ ಪರೀಕ್ಷೆ ಬರೆದಿರುವುದು ವರದಿಯಾಗಿದೆ. ಕೆಜಿಎಫ್ ತಾಲೂಕಿನ ಸೆಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿನಿ ಕುಸುಮಾ ಆಂಬ್ಯುಲೆನ್ಸ್‌ನಲ್ಲಿ ಬಂದು ಸ್ಟ್ರೆಚರ್‌ ಹಾಸಿಗೆಯ ಮೇಲೆ ಪರೀಕ್ಷೆ ಬರೆದಿದ್ದಾಳೆ. ಕೆಜಿಎಫ್ ತಾಲೂಕಿನ ಚಿನ್ನಗನಹಳ್ಳಿ … Continued

ಕೋಲಾರ | ಬೆಟ್ಟಿಂಗ್‌ ಕಟ್ಟಿ ನೀರು ಬೆರೆಸದೆ 5 ಬಾಟಲಿ ಮದ್ಯ ಕುಡಿದ ಯುವಕ ಸಾವು

 ಬೆಂಗಳೂರು:  21 ವರ್ಷದ ಯುವಕನೊಬ್ಬ ತನ್ನ ಸ್ನೇಹಿತರೊಂದಿಗೆ 10,000 ರೂ. ಬೆಟ್ಟಿಂಗ್‌ ಕಟ್ಟಿದ ನಂತರ ಐದು ಬಾಟಲಿ ಮದ್ಯ ಕುಡಿದು ಸಾವಿಗೀಡಾದ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಪೂಜಾರಹಳ್ಳಿ ಗ್ರಾಮದಲ್ಲಿ ಮೂರು ದಿನಗಳ ಹಿಂದೆ ಸಂಭವಿಸಿದೆ ಎಂದು ವರದಿಯಾಗಿದೆ. ಕಾರ್ತಿಕ ಎಂಬ ವ್ಯಕ್ತಿ ತನ್ನ ಸ್ನೇಹಿತರಾದ ವೆಂಕಟ ರೆಡ್ಡಿ, ಸುಬ್ರಮಣಿ ಮತ್ತು ಇತರ ಮೂವರಿಗೆ … Continued

ಕೋಲಾರ | ಇನ್ನೋವಾ ಕಾರು-ಬೈಕ್‌ ಡಿಕ್ಕಿ; ಮಗು ಸೇರಿ ನಾಲ್ವರು ಸಾವು

ಕೋಲಾರ: ಇನ್ನೋವಾ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿ ನಾಲ್ವರು ಸಾವಿಗೀಡಾದ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕುಪ್ಪನಹಳ್ಳಿ ಬಳಿಯ ನೂತನ ಚೆನ್ನೈ – ಬೆಂಗಳೂರು ಕಾರಿಡಾರ್ ಹೆದ್ದಾರಿಯಲ್ಲಿ ಭಾನುವಾರ ತಡರಾತ್ರಿ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಅಪಗಾತದಲ್ಲಿ ಇತರ ನಾಲ್ವರು ಗಾಯಗೊಂಡಿದ್ದಾರೆ. ಮಹೇಶ (45), ಉದ್ವಿತಾ (3), ರತ್ನಮ್ಮ … Continued

ಕೋಲಾರ : ಮೂರು ಬೈಕ್‌ ಗಳಿಗೆ ಬೊಲೆರೋ ಡಿಕ್ಕಿ ; ನಾಲ್ವರು ಸಾವು

ಕೋಲಾರ: ಬೊಲೆರೋ ವಾಹನ ಮೂರು ಬೈಕ್‌ಗಳಿಗೆ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವಿಗೀಡಾದ ಘಟನೆ (Road Accident) ಜಿಲ್ಲೆಯ ಮುಳಬಾಗಿಲು ತಾಲೂಕಿನ ಎನ್. ವಡ್ಡಹಳ್ಳಿ-ಗುಡಿಪಲ್ಲಿ ಮುಖ್ಯ ರಸ್ತೆಯಲ್ಲಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಬೊಲೆರೋ ವಾಹನ ಗುಡಿಪಲ್ಲಿ ಮುಖ್ಯ ರಸ್ತೆಯ ಬಳಿ 3 ದ್ವಿಚಕ್ರ ವಾನಗಳಿಗೆ ಡಿಕ್ಕಿ ಹೊಡೆದ ನಂತರ ಪಲ್ಟಿಯಾಗಿದೆ. ವೆಂಕಟರಾಮಪ್ಪ (45), ವೆಂಕಟರಾಮಪ್ಪ ಅವರ … Continued

ಮುರುಡೇಶ್ವರ ಬೀಚ್‌ ದುರಂತ; ಕೋಲಾರ ಶಾಲೆಯ ಪ್ರಿನ್ಸಿಪಾಲ್, ಅತಿಥಿ ಶಿಕ್ಷಕರು ಅಮಾನತು

ಕೋಲಾರ: ಮುರುಡೇಶ್ವರ ಬೀಚ್‌ನಲ್ಲಿ ನಾಲ್ವರು ಬಾಲಕಿಯರು ಜಲಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ, ಬೇಜವಾಬ್ದಾರಿ ಹಿನ್ನೆಲೆಯಲ್ಲಿ ಜಿಲ್ಲೆಯ ಮುಳಬಾಗಲು ತಾಲೂಕಿನ ಕೊತ್ತೂರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಐವರು ಅತಿಥಿ ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಕೋಲಾರ ಮುಳಬಾಗಿಲಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ … Continued

ಮುರುಡೇಶ್ವರ ; ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ

ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆಯಾಗಿವೆ. ಕರಾವಳಿ ಕಾವಲುಪಡೆ ತಂಡ ಮೃತದೇಹಗಳನ್ನು ಹುಡುಕಿ ತಂದಿವೆ. ಮೃತ ವಿದ್ಯಾರ್ಥಿನಿಯರನ್ನು ದೀಕ್ಷಾ (15), ಲಾವಣ್ಯ (15) ಹಾಗೂ ವಂದನಾ (15) ಎಂದು ಗುರುತಿಸಲಾಗಿದೆ. ಮುರುಡೇಶ್ವರದ ನವೀನ ಬೀಚ್ ರೆಸಾರ್ಟ್ ಬಳಿಯ ಸಮುದ್ರದಲ್ಲಿ ಎರಡು ಮೃತದೇಹ ಹಾಗೂ ಸಮುದ್ರದ ಅಳಿವೆಯಲ್ಲಿ … Continued

ವೀಡಿಯೊ | ಕೋಲಾರ ; ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ

ಕೋಲಾರ: ಕೋಲಾರ ಜಿಲ್ಲೆಯ ಬಂಗಾರಪೇಟೆ ನಗರದ ದಂಡು ರಸ್ತೆಯ ಬಳಿ ಶುಕ್ರವಾರ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವರದಿಯಾಗಿದೆ. ಬಂಗಾರಪೇಟೆ ಪೊಲೀಸರ ಪ್ರಕಾರ, “ರಾಜಕುಮಾರ ಎಂಬವರಿಗೆ ಸೇರಿದ ಮೂರು ಅಂತಸ್ತಿನ ಕಟ್ಟಡದ ನೆಲ ಮಹಡಿಯ ನವೀಕರಣದ ಸಮಯದಲ್ಲಿ ಕಟ್ಟಡ ಕುಸಿದಿದೆ. ಮನೆಯಲ್ಲಿದ್ದ ಮೂರು ಕುಟುಂಬಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ … Continued

ಮದುವೆಯಾದ ಕೆಲವೇ ಹೊತ್ತಿನಲ್ಲಿ ನವದಂಪತಿ ನಡುವೆ ಹೊಡೆದಾಟ ; ವಧು ಸಾವು, ವರನ ಸ್ಥಿತಿ ಗಂಭೀರ…!

ಕೋಲಾರ: ಮದುವೆಯಾದ ಕೆಲವೇ ಗಂಟೆಗಳಲ್ಲಿ ನವದಂಪತಿ ಮಧ್ಯೆ ಜಗಳವಾಗಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡ ನಂತರ ತೀವ್ರವಾಗಿ ಗಾಯಗೊಂಡಿದ್ದ ವಧು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಜಿಲ್ಲೆಯ ಕೆಜಿಎಫ್ (KGF)​​ ತಾಲೂಕಿನ ಚಂಬರಸನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಗಂಭೀರವಾಗಿ ಗಾಯಗೊಂಡ ವಧು ಲಿಖಿತ ಶ್ರೀ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವರ ನವೀನ್ … Continued

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ತಂದೆ- ಮಗಳು ಸಾವು

ಕೋಲಾರ : ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಹೋಬಳಿಯ ಮಜರಗೊಲ್ಲಹಳ್ಳಿಗೆ ಮದುವೆಗೆಂದು ಬಂದಿದ್ದ ತಂದೆ-ಮಗಳು, ಭಾನುವಾರ ಸಂಜೆ ಕಾಮಸಮುದ್ರದ ವೃಷಭಾವತಿ ಕೆರೆ ದಡದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಾವಿಗೀಡಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಸಯ್ಯದ್‌ ಅಯೂಬ್‌ (35) ಹಾಗೂ ಫಾತಿಮಾ (10) ಎಂದು ಗುರುತಿಸಲಾಗಿದೆ.ಮಜರಗೊಲ್ಲಹಳ್ಳಿಯ ಇಮ್ತಿಯಾಜ್‌ ಎಂಬವರ ಮನೆಯಲ್ಲಿ ನಡೆದಿದ್ದ ಮದುವೆ ಸಮಾರಂಭಕ್ಕೆ … Continued

ಕೋಲಾರ: ಇಬ್ಬರ ಜಗಳದಲ್ಲಿ ಮತ್ತೊಬ್ಬರಿಗೆ ಮಣೆ ಹಾಕಿದ ಕಾಂಗ್ರೆಸ್‌ ; ಮಾಜಿ ಮೇಯರ್​ ಪುತ್ರ ಗೌತಮಗೆ ಟಿಕೆಟ್‌

ಕೋಲಾರ : ಕಗ್ಗಂಟಾಗಿದ್ದ ಕೋಲಾರ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ಕಾಂಗ್ರೆಸ್​​ ಕೊನೆಗೂ ಘೋಷಣೆ ಮಾಡಿದೆ. ಪರಿಶಿಷ್ಟ ಜಾತಿಯ ಎಡಗೈ ಸಮುದಾಯದ ಮಾಜಿ ಮೇಯರ್​ ವಿಜಯಕುಮಾರ​ ಅವರ ಪುತ್ರ ಕೆ.ವಿ. ಗೌತಮ​ (K Goudtam) ಅವರಿಗೆ ನೀಡಿದೆ. ಈ ಮೂಲಕ ಕಾಂಗ್ರೆಸ್​ ಹೈಕಮಾಂಡ್​ ಮಾಜಿ ಸಭಾಧ್ಯಕ್ಷ ರಮೇಶಕುಮಾರ ಹಾಗೂ ಸಚಿವ ಕೆ.ಎಚ್​ ಮುನಿಯಪ್ಪ ಈ ನಾಯಕರ … Continued