ಕೊಲ್ಹಾರ : ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ 6 ಮಂದಿ ನೀರುಪಾಲು

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮುಗುಚಿ ಆರು ಜನ ನೀರು ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿ ಮಂಗಳವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಆರು ಮಂದಿ ತೆಪ್ಪದಲ್ಲಿ ನದಿ ಪಕ್ಕದ ನಡುಗಡ್ಡೆಗೆ ಹೋಗುತ್ತಿದ್ದಾಗ ಏಕಾಏಕಿ ತೆಪ್ಪ ಮಗುಚಿ ನೀರು ಪಾಲಾಗಿದ್ದಾರೆ ಎನ್ನಲಾಗಿದೆ. ಅದರಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದ್ದು, … Continued

ಕೃಷ್ಣಾ ನದಿಗೆ ತೆರಳಿದ್ದ ಇಬ್ಬರು ಬಾಲಕರು ನೀರು ಪಾಲು

ವಿಜಯಪುರ: ಯುಗಾದಿ ಅಮಾವಾಸ್ಯೆ ನಿಮಿತ್ತ ಸೋಮವಾರ ದೇವರ ಪಲ್ಲಕ್ಕಿಯೊಂದಿಗೆ ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ಬಾಲಕರು ನದಿ ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಲಾರ ಬಳಿಯ ಕೃಷ್ಣಾ ನದಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ನದಿ ಪಾಲಾದ ಬಾಲಕರನ್ನು ಕಾರಜೋಳ ಗ್ರಾಮದ ಸುದೀಪ ದೊಡ್ಡಮನಿ (12) ಹಾಗೂ ಶ್ರೀಧರ ದೊಡ್ಡಮನಿ (10) ಎಂದು ಗುರುತಿಸಲಾಗಿದೆ. ಯುಗಾದಿ ಅಮಾವಾಸ್ಯೆ … Continued