ದೀದಿಯತ್ತ ಯಾರಾದ್ರೂ ಬೆರಳು ತೋರಿಸಿದ್ರೆ ಬೆರಳು ಮುರಿಯ್ತೇವೆ ; ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಮಮತಾ ಬ್ಯಾನರ್ಜಿ ಸಂಪುಟದ ಸಚಿವ…!

ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಹತ್ಯೆಯ ನಂತರ ಗೋಡೆಗೆ ತಳ್ಳಲ್ಪಟ್ಟ ಮಮತಾ ಬ್ಯಾನರ್ಜಿ ಸರ್ಕಾರವು ಸಾರ್ವಜನಿಕರ ಕೋಲಾಹಲಕ್ಕೆ ಪ್ರತಿಕ್ರಿಯೆ ನೀಡುತ್ತಿರುವ ರೀತಿ ಸರ್ಕಾರವನ್ನು ಇನ್ನಷ್ಟು ಇಕ್ಕಟ್ಟಿಗೆ ಸಿಲುಕಿಸುತ್ತಿದೆ. ಇದಕ್ಕೆ ಮತ್ತೊಂದು ನಿರ್ದಶನದಲ್ಲಿ ಪಶ್ಚಿಮ ಬಂಗಾಳ ಸಚಿವ ಉದಯನ್ ಗುಹಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಬ್ಯಾನರ್ಜಿಯನ್ನು … Continued

ಟ್ರೈನಿ ವೈದ್ಯರ ಮೇಲೆ ಅತ್ಯಾಚಾರ-ಕೊಲೆ ನಡೆದ ಕೋಲ್ಕತ್ತಾ ಆಸ್ಪತ್ರೆಯಲ್ಲಿ ಪ್ರತಿಭಟನೆ ವೇಳೆ ಗುಂಪಿನಿಂದ ದಾಂಧಲೆ, ಹಿಂಸಾಚಾರ; 9 ಜನರ ಬಂಧನ

ಕೋಲ್ಕತ್ತಾ : ಕಳೆದ ವಾರ ಸ್ನಾತಕೋತ್ತರ ತರಬೇತಿ ವೈದ್ಯ ವಿದ್ಯಾರ್ಥಿನಿಯ ಶವ ಪತ್ತೆಯಾದ ನಂತರ ಭುಗಿಲೆದ್ದ ಪ್ರತಿಭಟನೆ ವೇಳೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಧ್ವಂಸಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಕನಿಷ್ಠ ಒಂಬತ್ತು ಜನರನ್ನು ಬಂಧಿಸಲಾಗಿದೆ. ಗುರುವಾರ ಮಧ್ಯರಾತ್ರಿಯ ನಂತರ ಅಪರಿಚಿತ ದುಷ್ಕರ್ಮಿಗಳು ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣಕ್ಕೆ … Continued