ಬಾಂಗ್ಲಾದೇಶದಲ್ಲಿ ‘ಹಿಂದೂಗಳ ಮೇಲೆ ದೌರ್ಜನ್ಯ, ಭಾರತಕ್ಕೆ ಅವಮಾನ ; ಆ ದೇಶದ ರೋಗಿಗಳಿಗೆ ಚಿಕಿತ್ಸೆ ನೀಡಲ್ಲ ಎಂದ ಕೋಲ್ಕತ್ತಾ ಆಸ್ಪತ್ರೆ…

ಕೋಲ್ಕತ್ತಾ : ನೆರೆಯ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಭಾರತದ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಕೋಲ್ಕತ್ತಾದ ಆಸ್ಪತ್ರೆಯೊಂದು ಬಾಂಗ್ಲಾದೇಶದ ರೋಗಿಗಳಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಹೇಳಿದೆ. ಬಾಂಗ್ಲಾದೇಶಿ ಪ್ರಜೆಗಳು ಭಾರತೀಯ ಧ್ವಜಕ್ಕೆ ಮಾಡಿದ ಅವಮಾನದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳುವ ಅನಿವಾರ್ಯತೆ ಬಂದಿದೆ ಎಂದು ಉತ್ತರ ಕೋಲ್ಕತ್ತಾದ ಮಾಣಿಕ್ತಾಲಾ ಪ್ರದೇಶದ ಜೆ.ಎನ್. ರೇ … Continued