ಪದ್ಮಶ್ರೀ ಪುರಸ್ಕೃತ ಹಿಂದುಸ್ತಾನೀ ಸಂಗೀತದ ಖ್ಯಾತ ಗಾಯಕ ರಶೀದ್‌ ಖಾನ್‌ಗೆ ಕೊಲೆ ಬೆದರಿಕೆ: ಇಬ್ಬರ ಬಂಧನ

ಕೋಲ್ಕತ್ತಾ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಖ್ಯಾತ ಹಿಂದುಸ್ತಾನೀ ಶಾಸ್ತ್ರೀಯ ಸಂಗೀತ ಗಾಯಕ ಉಸ್ತಾದ್ ರಶೀದ್ ಖಾನ್ ಗೆ ಕೊಲೆ ಬೆದರಿಕೆ ಮತ್ತು ಸುಲಿಗೆ ಕರೆ ಮಾಡಿದ ಇಬ್ಬರನ್ನು ಕೋಲ್ಕತ್ತಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಇಬ್ಬರು ಆರೋಪಿಗಳು ಹೊಸದಾಗಿ ಅವರ ಬಳಿ ಸೇರಿಕೊಂಡ ಉದ್ಯೋಗಿಗಳು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕೊಲೆ ಬೆದರಿಕೆ ಹಾಗೂ ಹಣ ಸುಲಿಗೆ … Continued