ಪ್ರವಾದಿ ಕುರಿತು ವಿವಾದಾತ್ಮ ಹೇಳಿಕೆ ವಿರುದ್ಧ ದೆಹಲಿ, ಉತ್ತರ ಪ್ರದೇಶ, ಕೋಲ್ಕತ್ತಾ ಬೀದಿಗಳಲ್ಲಿ ಪ್ರತಿಭಟನೆ

ನವದೆಹಲಿ: ಇದೀಗ ಅಮಾನತುಗೊಂಡಿರುವ ಬಿಜೆಪಿ ನಾಯಕ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ಕುರಿತು ಮಾಡಿದ ಹೇಳಿಕೆಗಳ ವಿರುದ್ಧ ಶುಕ್ರವಾರ ಹಲವು ರಾಜ್ಯಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಶುಕ್ರವಾರದ ಪ್ರಾರ್ಥನೆಯ ನಂತರ ದೆಹಲಿ, ಉತ್ತರ ಪ್ರದೇಶ, ತೆಲಂಗಾಣ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆಗಳನ್ನು ನಡೆಸಲಾಯಿತು. ಬಿಜೆಪಿಯು ವಿವಾದದಿಂದ ದೂರವಿರಲು ಪ್ರಯತ್ನಿಸಿತು, ಟೀಕೆಗಳು “ವೈಯಕ್ತಿಕ ಹೇಳಿಕೆಗಳು” ಎಂದು ಬಿಜೆಪಿ … Continued