ಸ್ಮರಣೆ ಶಕ್ತಿ ಕಳೆದುಕೊಂಡು 15 ವರ್ಷದಿಂದ ಕಾಣೆಯಾಗಿದ್ದ ವ್ಯಕ್ತಿಗೆ ಮತ್ತೆ ನೆನಪಿನ ಶಕ್ತಿ ಬರುವಂತೆ ಮಾಡಿದ ‘ಮಹಾ ಕುಂಭ’ ಪದ…!! ಮನೆ ಸೇರಿದ ವ್ಯಕ್ತಿ

ಜಾರ್ಖಂಡ್‌ನ ಕೊಡರ್ಮಾದಲ್ಲಿ ನಡೆದ ಅಸಾಧಾರಣ ವಿದ್ಯಮಾನವೊಂದರಲ್ಲಿ, 15 ವರ್ಷಗಳಿಂದ ಕಾಣೆಯಾಗಿದ್ದ ವ್ಯಕ್ತಿಯೊಬ್ಬರು ಅವರ ಕುಟುಂಬದವರು ಇತ್ತೀಚೆಗೆ ಮರಣ ಪ್ರಮಾಣಪತ್ರ (death certificate) ಕ್ಕಾಗಿ ಅರ್ಜಿ ಸಲ್ಲಿಸಿದ ನಂತರ ಪತ್ತೆಯಾಗಿದ್ದಾರೆ…! ಆಶ್ಚರ್ಯಕರ ಎಂಬಂತೆ, ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ವ್ಯಕ್ತಿಗೆ “ಮಹಾ ಕುಂಭ” ಪದ ಕೇಳಿದ ನಂತರ ಅವರ ನೆನಪಿನ ಶಕ್ತಿ ಮರಳಿದೆ. ಇದು ಅಧಿಕಾರಿಗಳಿಗೆ ಅವರ … Continued

ಆರ್‌ ಜಿ ಕರ್‌ ಕಾಲೇಜ್‌ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಸಂಜಯ ರಾಯಗೆ ಜೀವಾವಧಿ ಶಿಕ್ಷೆ

ಕೊಲ್ಕತ್ತಾ: ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದ ಕೊಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಕಿರಿಯ ವೈದ್ಯೆಯ ಮೇಲಿನ ಅತ್ಯಾಚಾರ, ಕೊಲೆಯ ಪ್ರಕರಣದ ಪ್ರಮುಖ ಆರೋಪಿ ಸಂಜಯ ರಾಯ್‌ಗೆ ಕೊಲ್ಕತ್ತಾದ ವಿಚಾರಣಾ ನ್ಯಾಯಾಲಯವು ಸೋಮವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆರೋಪಿಗೆ ಮರಣದಂಡನೆ ವಿಧಿಸಲು ಕೋರಿದ್ದ ಪ್ರಾಸಿಕ್ಯೂಷನ್‌ನ ಮನವಿಯನ್ನು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಅನಿರ್ಬನ್ … Continued

ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದ್ದ ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ತೀರ್ಪು 57 ದಿನಗಳಲ್ಲಿ ಪ್ರಕಟ : ಸಂಜಯ ರಾಯ್ ತಪ್ಪಿತಸ್ಥ ಎಂದ ಕೋರ್ಟ್‌

ಕೋಲ್ಕತ್ತಾ: ದೇಶಾದ್ಯಂತ ಪ್ರತಿಭಟನೆಗೆ ಕಾರಣವಾಗಿದ್ದ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ಸಂಜಯ ರಾಯ್ ದೋಷಿ ಎಂದು ಕೋಲ್ಕತ್ತಾ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು 57 ದಿನಗಳ ಕಾಲ ನಡೆದ … Continued

ಆರ್‌.ಜಿ. ಕರ್ ಕಾಲೇಜ್‌ ವೈದ್ಯೆ ಅತ್ಯಚಾರ-ಕೊಲೆ ಪ್ರಕರಣ ; ಮಾಜಿ ಪ್ರಾಂಶುಪಾಲ ಸಂದೀಪ ಘೋಷ್‌ ಗೆ ಜಾಮೀನು

ಕೋಲ್ಕತ್ತಾ :  ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಮತ್ತು ತಲಾ ಪೊಲೀಸ್ ಠಾಣೆಯ ಅಂದಿನ ಪ್ರಭಾರಿ ಅಧಿಕಾರಿ ಅಭಿಜಿತ ಮೊಂಡಲ್ ಅವರಿಗೆ ಕೋಲ್ಕತ್ತಾ ನ್ಯಾಯಾಲಯ ಶುಕ್ರವಾರ ಜಾಮೀನು ನೀಡಿದೆ. 31 ವರ್ಷದ ಟ್ರೇನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ … Continued

ಬಾಂಗ್ಲಾದೇಶದಲ್ಲಿ ‘ಹಿಂದೂಗಳ ಮೇಲೆ ದೌರ್ಜನ್ಯ, ಭಾರತಕ್ಕೆ ಅವಮಾನ ; ಆ ದೇಶದ ರೋಗಿಗಳಿಗೆ ಚಿಕಿತ್ಸೆ ನೀಡಲ್ಲ ಎಂದ ಕೋಲ್ಕತ್ತಾ ಆಸ್ಪತ್ರೆ…

ಕೋಲ್ಕತ್ತಾ : ನೆರೆಯ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಭಾರತದ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಹಿನ್ನೆಲೆಯಲ್ಲಿ ಕೋಲ್ಕತ್ತಾದ ಆಸ್ಪತ್ರೆಯೊಂದು ಬಾಂಗ್ಲಾದೇಶದ ರೋಗಿಗಳಿಗೆ ಚಿಕಿತ್ಸೆ ನೀಡುವುದಿಲ್ಲ ಎಂದು ಹೇಳಿದೆ. ಬಾಂಗ್ಲಾದೇಶಿ ಪ್ರಜೆಗಳು ಭಾರತೀಯ ಧ್ವಜಕ್ಕೆ ಮಾಡಿದ ಅವಮಾನದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳುವ ಅನಿವಾರ್ಯತೆ ಬಂದಿದೆ ಎಂದು ಉತ್ತರ ಕೋಲ್ಕತ್ತಾದ ಮಾಣಿಕ್ತಾಲಾ ಪ್ರದೇಶದ ಜೆ.ಎನ್. ರೇ … Continued

ವೀಡಿಯೊ…| ಟಿಎಂಸಿ ಕೌನ್ಸಿಲರ್ ಮೇಲೆ ಗುಂಡಿನ ದಾಳಿಗೆ ಯತ್ನ ; ಶೂಟರ್ ನನ್ನು ಬೆನ್ನಟ್ಟಿದ ಕೌನ್ಸಿಲರ್‌ ; ಓರ್ವನ ಸೆರೆ

ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್‌ನ (TMC) ಕೌನ್ಸಿಲರ್ ಸುಶಾಂತ ಘೋಷ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದ್ದು, ಆದರೆ ರಿವಾಲ್ವರ್‌ನಿಂದ ಗುಂಡು ಹಾರದ ಕಾರಣ ಹತ್ಯೆ ಯತ್ನ ವಿಫಲವಾಗಿದೆ. ಆರೋಪಿಯನ್ನು ಕೌನ್ಸಿಲರ್‌ ಹಾಗೂ ಇತರರು ಬೆನ್ನಟ್ಟಿ ಹಿಡಿದಿದ್ದಾರೆ. ಶುಕ್ರವಾರ (ನ. 15) ರಾತ್ರಿ 8:10ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಇಬ್ಬರು … Continued

ಟ್ರೈನಿ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನ ; ಎಫ್‌ಐಆರ್ ವಿಳಂಬ : ಸಿಬಿಐ

ಕೋಲ್ಕತ್ತಾ : ಕೋಲ್ಕತ್ತಾ ಆರ್‌.ಜಿ.ಕರ್‌ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಇನ್ನಷ್ಟು ಆಘಾತಕಾರಿ ಸಂಗತಿಗಳು ಬಹಿರಂಗೊಳ್ಳುತ್ತಿದ್ದು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಅವರ ಫೌಲ್ ಪ್ಲೇ ಅನ್ನು ಅದು ಎತ್ತಿ ತೋರಿಸುತ್ತದೆ. ಆಗಸ್ಟ್ 9 ರಂದು ಸರ್ಕಾರಿ ಸ್ವಾಮ್ಯದ ಆರ್‌.ಜಿ.ಕರ್‌ ಆಸ್ಪತ್ರೆಯಲ್ಲಿ 31 ವರ್ಷದ … Continued

ಕೋಲ್ಕತ್ತಾ ಕಿರಿಯ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ ; ಆಸ್ಪತ್ರೆ ಮಾಜಿ ಪ್ರಾಂಶುಪಾಲ, ಪೊಲೀಸ್ ಅಧಿಕಾರಿ ಬಂಧಿಸಿದ ಸಿಬಿಐ…!

ಕೋಲ್ಕತ್ತಾ: ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರೇನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಮತ್ತು ಆರಂಭದಲ್ಲಿ ತನಿಖೆ ನಡೆಸಿದ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಅವರನ್ನು ತನಿಖಾಧಿಕಾರಿಗಳನ್ನು ಸಿಬಿಐ ಬಂಧಿಸಿದೆ. ತನಿಖೆ ದಾರಿ ತಪ್ಪಿಸಲು ಯತ್ನಿಸಿರುವುದು ಮತ್ತು … Continued

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದ ಮಮತಾ ಬ್ಯಾನರ್ಜಿ…

ಕೋಲ್ಕತ್ತಾ: ಆರ್.​ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಹೇಳಿದ್ದಾರೆ. ನನಗೆ ಹುದ್ದೆಯ ಬಗ್ಗೆ ಕಾಳಜಿ ಇಲ್ಲ. ನ್ಯಾಯ ಖಾತ್ರಿ ಪಡಿಸುವುದಾದರೆ ಹುದ್ದೆಗೆ ರಾಜೀನಾಮೆ ಕೊಡಲು ಸಿದ್ಧ ಎಂದು ಹೇಳಿದ್ದಾರೆ. ಕಳೆದ ತಿಂಗಳು … Continued

ಕೋಲ್ಕತ್ತಾ ಆರ್‌.ಜಿ. ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಬಂಧಿಸಿದ ಸಿಬಿಐ

ಕೋಲ್ಕತ್ತಾ: ಕಳೆದ ತಿಂಗಳು ವೈದ್ಯೆಯೊಬ್ಬರ ಅತ್ಯಾಚಾರ ಮತ್ತು ಹತ್ಯೆಗೈದ ಕೋಲ್ಕತ್ತಾ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಅವರನ್ನು ಸಿಬಿಐ ಸೋಮವಾರ ಬಂಧಿಸಿದೆ. ಅತ್ಯಾಚಾರ-ಕೊಲೆ ಪ್ರಕರಣದ ಜೊತೆಗೆ ಸಿಬಿಐ ತನಿಖೆ ನಡೆಸುತ್ತಿರುವ ಸಂದೀಪ ಘೋಷ್ ಅಧಿಕಾರಾವಧಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅಕ್ರಮಗಳ ಆರೋಪಗಳಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ಸಂದೀಪ್ ಘೋಷ್ ಜೊತೆ ಮಾರಾಟಗಾರರಾದ ಬಿಪ್ಲವ್ ಸಿಂಘಾ … Continued