ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ : ಅನಿವಾರ್ಯವಲ್ಲದ ಸೇವೆಗಳನ್ನು 24 ಗಂಟೆಗಳ ಕಾಲ ರಾಷ್ಟ್ರವ್ಯಾಪಿ ಹಿಂಪಡೆದ ಐಎಂಎ

ನವದೆಹಲಿ: ಗುರುವಾರ ಆಗಸ್ಟ್ 17 ರ ಶನಿವಾರ ಬೆಳಿಗ್ಗೆ 6 ರಿಂದ ಆಗಸ್ಟ್ 18 ರ ಭಾನುವಾರ ಬೆಳಿಗ್ಗೆ 6 ರವರೆಗೆ 24 ಗಂಟೆಗಳ ಕಾಲ ವೈದ್ಯರಿಂದ ಅನಿವಾರ್ಯವಲ್ಲದ ಸೇವೆಗಳನ್ನು ರಾಷ್ಟ್ರವ್ಯಾಪಿ ಹಿಂತೆಗೆದುಕೊಳ್ಳುವುದಾಗಿ ಭಾರತೀಯ ವೈದ್ಯಕೀಯ ಸಂಘ (IMA) ಘೋಷಿಸಿದೆ. ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅಮಾನುಷ ಅತ್ಯಾಚಾರ … Continued

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಹತ್ಯೆ : ರಾತ್ರಿ ಡ್ಯೂಟಿಗೆ ಹೋಗುವ ಮೊದಲು ಕೊನೆಯದಾಗಿ ಆಕೆ ಡೈರಿಯಲ್ಲಿ ಏನು ಬರೆದಿದ್ದರು ಎಂದು ಹೇಳಿದ ತಂದೆ

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ಡ್ಯೂಟಿಯಲ್ಲಿದ್ದಾಗ ಅತ್ಯಾಚಾರ ಮತ್ತು ಹತ್ಯೆಗೀಡಾದ ಟ್ರೈನಿ ವೈದ್ಯ ವಿದ್ಯಾರ್ಥಿನಿ ತನ್ನ ವೈಯಕ್ತಿಕ ಡೈರಿಯಲ್ಲಿ ಕೊನೆಯದಾಗಿ ಏನು ಬರೆದಿದ್ದಾರೆ ಎಂಬುದನ್ನು ಆಕೆಯ ತಂದೆ ಬಹಿರಂಗಪಡಿಸಿದ್ದಾರೆ. ಭಯಾನಕ ಘಟನೆಯ ದಿನ ರಾತ್ರಿ ಪಾಳಿಗೆ ಹೊರಡುವ ಮೊದಲು ವೈಯಕ್ತಿಕ ಡೈರಿಯಲ್ಲಿ ತನ್ನ ಮಗಳು ತನ್ನ ಜೀವನದಲ್ಲಿ ತಾನು … Continued

ಟ್ರೈನಿ ವೈದ್ಯರ ಮೇಲೆ ಅತ್ಯಾಚಾರ-ಕೊಲೆ ನಡೆದ ಕೋಲ್ಕತ್ತಾ ಆಸ್ಪತ್ರೆಯಲ್ಲಿ ಪ್ರತಿಭಟನೆ ವೇಳೆ ಗುಂಪಿನಿಂದ ದಾಂಧಲೆ, ಹಿಂಸಾಚಾರ; 9 ಜನರ ಬಂಧನ

ಕೋಲ್ಕತ್ತಾ : ಕಳೆದ ವಾರ ಸ್ನಾತಕೋತ್ತರ ತರಬೇತಿ ವೈದ್ಯ ವಿದ್ಯಾರ್ಥಿನಿಯ ಶವ ಪತ್ತೆಯಾದ ನಂತರ ಭುಗಿಲೆದ್ದ ಪ್ರತಿಭಟನೆ ವೇಳೆ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಧ್ವಂಸಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಕನಿಷ್ಠ ಒಂಬತ್ತು ಜನರನ್ನು ಬಂಧಿಸಲಾಗಿದೆ. ಗುರುವಾರ ಮಧ್ಯರಾತ್ರಿಯ ನಂತರ ಅಪರಿಚಿತ ದುಷ್ಕರ್ಮಿಗಳು ಸರ್ಕಾರಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣಕ್ಕೆ … Continued

ವೀಡಿಯೊ..| ವೈದ್ಯ ವಿದ್ಯಾರ್ಥಿನಿ ಕೊಲೆಯಾದ ಸ್ಥಳದಲ್ಲಿ ಕಾಮಗಾರಿ; ವೀಡಿಯೊ ಹಂಚಿಕೊಂಡು ಇದು ಸಾಕ್ಷ್ಯ ನಾಶದ ಯತ್ನ ಎಂದು ಆರೋಪಿಸಿದ ಬಿಜೆಪಿ

ಕೋಲ್ಕತ್ತಾ : ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಹೊಸ ರಾಜಕೀಯ ವಿವಾದ ಭುಗಿಲೆದ್ದಿದ್ದು, ಎಡ ಗುಂಪುಗಳು ಮತ್ತು ಬಿಜೆಪಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಧಿಕಾರಿಗಳು ಘಟನೆಗೆ ಸಂಬಂಧಿಸಿದ ಸಾಕ್ಷ್ಯ ನಾಶಮಾಡಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿವೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರು ಆರ್‌ಜಿ ಕರ್ ವೈದ್ಯಕೀಯ … Continued

ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ : 4 ಮದುವೆಯಾಗಿದ್ದ ಆರೋಪಿ, ಬ್ಲೂ ಟೂತ್ ನೀಡಿತು ಮಹತ್ವದ ಸುಳಿವು

ಕೋಲ್ಕತ್ತ : ಕೋಲ್ಕತ್ತಾದಲ್ಲಿ ಟ್ರೇನಿ ವೈದ್ಯೆಯ ಮೇಲೆ ಅತ್ಯಾಚಾರ ಹಾಗೂ ಭೀಕರವಾಗಿ ಹತ್ಯೆಗೈದ ಆರೋಪದ ಮೇಲೆ ಬಂಧಿತನಾಗಿರುವ ಪ್ರಮುಖ ಆರೋಪಿ ಸಂಜಯ ರಾಯ್ ನಾಲ್ಕು ಬಾರಿ ವಿವಾಹವಾಗಿದ್ದ ಎಂಬ ಅಂಶ ಬೆಳಕಿಗೆ ಬಂದಿದೆ. ಆತನ ಅಕ್ಕಪಕ್ಕದವರ ಪ್ರಕಾರ, ಆತನ ಮೊದಲಿನ ಮೂವರು ಪತ್ನಿಯರು ಆತನ ದುರ್ವರ್ತನೆ ಸಹಿಸಲಾಗದೆ ಬಿಟ್ಟು ಹೋಗಿದ್ದರು ಎಂದು ಹೇಳಿದ್ದಾರೆ. ಆತನ ನಾಲ್ಕನೇ … Continued

ಜಗನ್ನಾಥ ದೇವರ ‘ದೈವಿಕ ಕೃಪೆ’ಯಿಂದ ಡೊನಾಲ್ಡ್ ಟ್ರಂಪ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ : ಇಸ್ಕಾನ್ ಉಪಾಧ್ಯಕ್ಷ

ನವದೆಹಲಿ: ಜಗನ್ನಾಥ ದೇವರ ದೈವಿಕ ಕೃಪೆಯಿಂದಾಗಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ನಡೆದ ಗುಂಡಿನ ದಾಳಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಇಂಟರ್ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ನೆಸ್ (ಇಸ್ಕಾನ್) ಹೇಳಿದೆ. “ಇದು ದೈವಿಕ ಹಸ್ತಕ್ಷೇಪವಾಗಿದೆ. ಸರಿಯಾಗಿ 48 ವರ್ಷಗಳ ಹಿಂದೆ ಡೊನಾಲ್ಡ್ ಟ್ರಂಪ್ ಜಗನ್ನಾಥ ರಥಯಾತ್ರೆ ಉತ್ಸವ ನಡೆಯಲು ಸಹಾಯ ಮಾಡಿದ್ದರು. ಇಂದು … Continued

ಹನಿಟ್ರ್ಯಾಪ್‌ ಗೆ ಕೆಡವಿ ಕೋಲ್ಕತ್ತಾದಲ್ಲಿ ಬಾಂಗ್ಲಾದೇಶ ಸಂಸದನ ಹತ್ಯೆ..? : ಢಾಕಾದಲ್ಲಿ ಮಹಿಳೆ ಬಂಧನ

ಕೋಲ್ಕತ್ತಾ: ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನ್ವರ್ ಅವರು ಕೋಲ್ಕತ್ತಾದಲ್ಲಿ ಹತ್ಯೆಯಾಗುವ ಮೊದಲು ಅವರನ್ನು ಹನಿ ಟ್ರ್ಯಾಪ್ ಮಾಡಲು ಬಳಸಿದ್ದಾರೆ ಎನ್ನಲಾದ ಮಹಿಳೆಯನ್ನು ಢಾಕಾದಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಶಿಲಾಂತಿ ರೆಹಮಾನ್ ಎಂದು ಗುರುತಿಸಲಾದ ಮಹಿಳೆ ಬಾಂಗ್ಲಾದೇಶದ ಪ್ರಜೆ ಮತ್ತು ಪ್ರಮುಖ ಆರೋಪಿ ಅಖ್ತರುಝಾಮಾನ್ ಶಾಹಿನ್ ಎಂಬಾತನ ಗೆಳತಿ ಎಂದು ವರದಿಯಾಗಿದೆ. ಅಮೆರಿಕದ ಪ್ರಜೆಯಾಗಿರುವ ಅಖ್ತರುಜ್ಜಮಾನ್ … Continued

ಕೋಲ್ಕತ್ತಾ | ಬಾಂಗ್ಲಾದೇಶ ಸಂಸದನ ಹತ್ಯೆಗೆ ಸ್ನೇಹಿತನಿಂದಲೇ 5 ಕೋಟಿ ರೂ. ಸುಪಾರಿ ; ಚರ್ಮ ಸುಲಿದು, ದೇಹ ಕತ್ತರಿಸಿ ವಿವಿಧೆಡೆ ಎಸೆದರು : ಮೂಲಗಳು

ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರ ಅಪರಾಧ ತನಿಖಾ ಇಲಾಖೆ (ಸಿಐಡಿ) ಒಬ್ಬ ಶಂಕಿತನನ್ನು ಬಂಧಿಸಿದೆ. ಬಾಂಗ್ಲಾದೇಶದ ಸಂಸದ ಅನ್ವರುಲ್ ಅಜೀಂ ಅನಾರ್ ಅವರು ಬುಧವಾರ ಕೋಲ್ಕತ್ತಾ ಬಳಿಯ ನ್ಯೂ ಟೌನ್‌ನಲ್ಲಿ ಬಾಡಿಗೆ ವಸತಿಗೃಹದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಗೌಪ್ಯ ಮೂಲಗಳ ಪ್ರಕಾರ, ಬಂಧಿತ ಶಂಕಿತನನ್ನು … Continued

ಚಿಕಿತ್ಸೆಗೆಂದು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಂ ಶವವಾಗಿ ಪತ್ತೆ

ಕೋಲ್ಕತ್ತಾ : ಈ ತಿಂಗಳ ಆರಂಭದಲ್ಲಿ ವೈದ್ಯಕೀಯ ಚಿಕಿತ್ಸೆಗೆಂದು ಭಾರತಕ್ಕೆ ಬಂದಿದ್ದ ಬಾಂಗ್ಲಾದೇಶ(Bangladesh) ಸಂಸದ ಅನ್ವರುಲ್ ಅಜೀಂ ಅನಾರ್ ಅವರು ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ಬಾಂಗ್ಲಾದೇಶದ ಪ್ರಧಾನಿ ಶೇಖ್​ ಹಸೀನಾ ಅವರ ಪಕ್ಷದ ಸಂಸದರು. ವೈದ್ಯಕೀಯ ಚಿಕಿತ್ಸೆಗೆಂದು ಅವರು ಮೇ 12ರಂದು ಕೋಲ್ಕತ್ತಾಗೆ ಬಂದಿದ್ದರು. ಅನ್ವರುಲ್ ಅಜೀಂ ಕೆಲ ದಿನಗಳಿಂದ ನಾಪತ್ತೆಯಾಗಿದ್ದರು, … Continued

ಕೋಲ್ಕತ್ತಾದಲ್ಲಿ ದೇಶದ ಮೊದಲ ನೀರಿನೊಳಗಿನ ಮೆಟ್ರೊ ಉದ್ಘಾಟಿಸಿದ ಪ್ರಧಾನಿ ಮೋದಿ : ಇದರ ವಿಶೇಷತೆ ಏನು..?

ಕೋಲ್ಕತ್ತಾ : ಪ್ರಧಾನಿ ನರೇಂದ್ರ ಮೋದಿ ಅವರು ಕೋಲ್ಕತ್ತಾದಲ್ಲಿ ದೇಶದ ಮೊದಲ ನೀರೊಳಗಿನ ಮೆಟ್ರೋ ಮಾರ್ಗವನ್ನು ಅನಾವರಣಗೊಳಿಸಿದರು. ಉದ್ಘಾಟನೆಯ ವೇಳೆ ಪ್ರಧಾನಿಯವರು ಮೆಟ್ರೋದಲ್ಲಿ ಸವಾರಿ ಮಾಡುವಾಗ ಮೆಟ್ರೋ ಸಿಬ್ಬಂದಿ ಹಾಗೂ ಮಕ್ಕಳೊಂದಿಗೆ ಮಾತನಾಡಿದರು. “ಭಾರತದ ಯಾವುದೇ ದೊಡ್ಡ ನದಿಯ ತಳದ ಅಡಿಯಲ್ಲಿ ಮೊದಲ ಸಾರಿಗೆ ಸುರಂಗ ರೈಲು ಹೊಂದಿರುವ ಕೋಲ್ಕತ್ತಾ ಮೆಟ್ರೋದ ಪೂರ್ವ-ಪಶ್ಚಿಮ ಕಾರಿಡಾರ್‌ನ ಯೋಜನೆಯ … Continued