ಮಮತಾ ಬ್ಯಾನರ್ಜಿ ಹಣೆಗೆ ದೊಡ್ಡ ಗಾಯ : ಹೊಲಿಗೆ ಹಾಕಿದ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮನೆಯಲ್ಲಿ ಬಿದ್ದ ಪರಿಣಾಮ ಅವರ ಹಣೆಗೆ ದೊಡ್ಡ ಗಾಯವಾಗಿದೆ. ಅವರ ಹಣೆಗೆ ಹೊಲಿಗೆ ಹೊಲಿಗೆ ಹಾಕಿದ್ದು, ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಗತ್ಯ ಪರೀಕ್ಷೆಗಳನ್ನು ನಡೆಸಿದ ನಂತರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರನ್ನು ಅವರ ನಿವಾಸಕ್ಕೆ ಕರೆದೊಯ್ಯಲಾಯಿತು. ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಮತ್ತು ಇತರ ಕುಟುಂಬ ಸದಸ್ಯರು … Continued

ರಾಜ ಭವನ ಚಲೋ ವೇಳೆ ಕೊಲ್ಕತ್ತಾದಲ್ಲಿ ಹಿಂಸಾಚಾರ

ಕೊಲ್ಕತ್ತ: ಎಡ ಪಕ್ಷಗಳ ವಿದ್ಯಾರ್ಥಿಗಳ ಸಂಘಟನೆ ಆಯೋಜಿಸಿದ್ದ ರಾಜಭವನ ಚಲೋ ಮೆರವಣಿಗೆಯಲ್ಲಿ  ಕೊಲ್ಕತ್ತಾದಲ್ಲಿ ಹಿಂಸಾಚಾರ ನಡೆದಿದೆ. ತೃಣಮೂಲ ಕಾಂಗ್ರೆಸ್ ಸರ್ಕಾರದ ನೀತಿಗಳನ್ನು ವಿರೋಧಿಸಿ ಯುವಕರಿಗೆ “ಉದ್ಯೋಗ” ನೀಡುವಂತೆ ಒತ್ತಾಯಿಸಲು ರಾಜಭವನ ಚಲೋ ಹಮ್ಮಿಕೊಳ್ಳಲಾಗಿತ್ತು.ಅಲ್ಲದೇ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎದುರು ಕೆಂಪು ಕಾರ್ಡ್‌ ಪ್ರದರ್ಶಿಸುವುದು ಅವರ ಉದ್ದೇಶವಾಗಿತ್ತು. ಕೋಲ್ಕತ್ತದಡೊರಿನಾ ಕ್ರಾಸಿಂಗ್‌ನಲ್ಲಿ ಹಿಂಸಾಚಾರ ಆರಂಭಗೊಂಡ ನಂತರ ಪ್ರತಿಭಟನಾ ನಿರತರನ್ನು … Continued