ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಅನ್ನಪ್ರಸಾದಕ್ಕೆ ರಾಷ್ಟ್ರೀಯ ಸುರಕ್ಷತಾ ಗುಣಮಟ್ಟದ ಪ್ರಮಾಣಪತ್ರ

ಕೊಲ್ಲೂರು: ಕೇಂದ್ರ ಸರ್ಕಾರದ ಭಾರತೀಯ ಆಹಾರ ಸುರಕ್ಷಾ ಮತ್ತು ಗುಣಮಟ್ಟದ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ)ವು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ವತಿಯಿಂದ ಅರ್ಪಿಸುವ ನೈವೇದ್ಯ ಮತ್ತು ಭಕ್ತರಿಗೆ ನೀಡುವ ಪ್ರಸಾದ ರೂಪದ ಅನ್ನದಾಸೋಹ, ‘ಗರಿಷ್ಠ ಗುಣಮಟ್ಟದಿಂದ ಕೂಡಿದೆ’ ಎಂದು ಪ್ರಮಾಣ ಪತ್ರ ನೀಡಿದೆ. ಪ್ರಮಾಣಪತ್ರವು ಏಪ್ರಿಲ್ 6, 2024 ರವರೆಗೆ ಮಾನ್ಯವಾಗಿರುತ್ತದೆ. ಎಫ್‌ಎಸ್‌ಎಸ್‌ಎಐ ಸ್ಥಾಪಿಸಿದ ಮಾನದಂಡಗಳ ಪ್ರಕಾರ … Continued